Asianet Suvarna News Asianet Suvarna News

ಭಂಡ ರಾಕ್ಷಸರು: ರೇಪಿಸ್ಟ್‌ಗಳ ಜನ್ಮ ಜಾಲಾಡಿದ ರವಿ ಬೆಳಗೆರೆ!

ದಿಶಾ ಹತ್ಯಾಚಾರ ಆರೋಪಿಗಳನ್ನು ನರಕಕ್ಕೆ ಕಳುಹಿಸಿದ ಪೊಲೀಸರು| ಪೊಲೀಸ್ ಎನ್‌ಕೌಂಟರ್‌ನಲ್ಲಿ ದಿಶಾ ಹತ್ಯಾಚಾರ ಆರೋಪಿಗಳು ಫಿನಿಷ್| ಪೊಲೀಸ್ ಕಾರ್ಯಾಚರಣೆಗೆ ದೇಶಾದ್ಯಂತ ಸಂಭ್ರಮಾಚರಣೆ| ಹತ್ಯಾಚಾರ ಆರೋಪಿಗಳನ್ನು ಕೊಂದ ಪೊಲೀಸರಿಗೆ ಧನ್ಯವಾದಗಳ ಮಹಾಪೂರ| ಸುವರ್ಣನ್ಯೂಸ್'ಗೆ ಪತ್ರಕರ್ತ ರವಿ ಬೆಳಗೆರೆ ಪ್ರತಿಕ್ರಿಯೆ|

ಬೆಂಗಳೂರು(ಡಿ.06): ದಿಶಾ ಹತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿರುವ ತೆಲಂಗಾಣ ಪೊಲೀಸರನ್ನು ಇಡೀ ದೇಶವೇ ಕೊಂಡಾಡುತ್ತಿದೆ. ರಾಕ್ಷಸರನ್ನು ನರಕಕ್ಕೆ ಕಳುಹಿಸಿದ ಪೊಲೀಸರಿಗೆ ಧನ್ಯವಾದಗಳ ಸುರಿಮಳೆಯೇ ಆಗುತ್ತಿದೆ. ಈ ಕುರಿತು ಹಿರಿಯ ಪತ್ರಕರ್ತ ರವಿ ಬೆಳಗೆರೆ ಸುವರ್ಣನ್ಯೂಸ್'ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

Video Top Stories