ಸಾರಿಗೆ ನೌಕರರ ಮುಷ್ಕರ; ಬೇಡಿಕೆ ಈಡೇರಿಲ್ಲ, ಪ್ರಯಾಣಿಕರ ಪರದಾಟ ತಪ್ಪಿದ್ದಲ್ಲ!
ಕಳೆದ ಡೆಸೆಂಬರ್ ತಿಂಗಳಲ್ಲಿ ಕರ್ನಾಟಕ ಸಾರಿಗೆ ನೌಕರರು ಪ್ರತಿಭಟನೆ ಮಾಡಿ 9 ಬೇಡಿಕೆಗಳನ್ನು ಈಡೇರಿಸಲು ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ ಈ ಬೇಡಿಕೆಗಳಲ್ಲಿ ಪ್ರಮುಖ ಬೇಡಿಕೆ ಈಡೇರಿಕೆಗೆ ಸರ್ಕಾರ ಹಿಂದೇಟು ಹಾಕಿದೆ. ಹೀಗಾಗಿ ನಾಳೆಯಿಂದ ಸಾರಿಗೆ ನೌಕರರು ಮುಷ್ಕರ ಆರಂಭಿಸುತ್ತಿದ್ದಾರೆ. ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುವುದು ಖಚಿತ. ಆದರೆ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ಸರ್ಕಾರ ಹೇಳಿದೆ. ಸಾರಿಗೆ ನೌಕಕರ ಪ್ರತಿಭಟನೆ, ಪಂಚ ರಾಜ್ಯ ಚುನಾಣವೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.
ಬೆಂಗಳೂರು(ಏ.06) ಕಳೆದ ಡೆಸೆಂಬರ್ ತಿಂಗಳಲ್ಲಿ ಕರ್ನಾಟಕ ಸಾರಿಗೆ ನೌಕರರು ಪ್ರತಿಭಟನೆ ಮಾಡಿ 9 ಬೇಡಿಕೆಗಳನ್ನು ಈಡೇರಿಸಲು ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ ಈ ಬೇಡಿಕೆಗಳಲ್ಲಿ ಪ್ರಮುಖ ಬೇಡಿಕೆ ಈಡೇರಿಕೆಗೆ ಸರ್ಕಾರ ಹಿಂದೇಟು ಹಾಕಿದೆ. ಹೀಗಾಗಿ ನಾಳೆಯಿಂದ ಸಾರಿಗೆ ನೌಕರರು ಮುಷ್ಕರ ಆರಂಭಿಸುತ್ತಿದ್ದಾರೆ. ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುವುದು ಖಚಿತ. ಆದರೆ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ಸರ್ಕಾರ ಹೇಳಿದೆ. ಸಾರಿಗೆ ನೌಕಕರ ಪ್ರತಿಭಟನೆ, ಪಂಚ ರಾಜ್ಯ ಚುನಾಣವೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.