ಕರ್ನಾಟಕ ಸಂಪುಟ ರಚನೆಗೆ 9+9+8 ಸೂತ್ರ; ವರ್ಕೌಟ್ ಆಗುತ್ತಾ ಬೊಮ್ಮಾಯಿ, ಹೈಕಮಾಂಡ್ ತಂತ್ರ?

ಜೆಪಿ ನಡ್ಡಾ ಭೇಟಿಯಾದ ಬಸವರಾಜ ಬೊಮ್ಮಾಯಿ ಸಂಪುಟ ಕುರಿತು ಮಹತ್ವದ ಚರ್ಚೆ ನೆಡೆಸಿದ್ದಾರೆ. ಈ ವೇಳೆ ಹಳಬರಿಗೆ ಸ್ಥಾನ ನೀಡುವ ಕುರಿತು ಮಾತುಕತೆ ನಡೆಸಿದ್ದಾರೆ. ಸಂಪು ರಟನೆಗೆ  9+9+8 ಸೂತ್ರ ಪಾಲಿಸಲು ನಿರ್ಧರಿಸಿದ್ದಾರೆ. ಹಾಗಾದರೆ ಬೊಮ್ಮಾಯಿ ಸಂಪುಟದಲ್ಲಿ ಯಾರು ಇನ್? ಯಾರು ಔಟ್? ಅನ್ನೋ ಕುತೂಹಲ ಮನೆ ಮಾಡಿದೆ. ಇನ್ನು ಸಚಿವ ಸ್ಥಾನಕ್ಕಾಗಿ ಲಾಬಿ, ಕೊಡಗಿನಲ್ಲಿ ಸೈನಿಕನ ಮೇಲೆ ಹಲ್ಲೆ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಜೆಪಿ ನಡ್ಡಾ ಭೇಟಿಯಾದ ಬಸವರಾಜ ಬೊಮ್ಮಾಯಿ ಸಂಪುಟ ಕುರಿತು ಮಹತ್ವದ ಚರ್ಚೆ ನೆಡೆಸಿದ್ದಾರೆ. ಈ ವೇಳೆ ಹಳಬರಿಗೆ ಸ್ಥಾನ ನೀಡುವ ಕುರಿತು ಮಾತುಕತೆ ನಡೆಸಿದ್ದಾರೆ. ಸಂಪು ರಟನೆಗೆ 9+9+8 ಸೂತ್ರ ಪಾಲಿಸಲು ನಿರ್ಧರಿಸಿದ್ದಾರೆ. ಹಾಗಾದರೆ ಬೊಮ್ಮಾಯಿ ಸಂಪುಟದಲ್ಲಿ ಯಾರು ಇನ್? ಯಾರು ಔಟ್? ಅನ್ನೋ ಕುತೂಹಲ ಮನೆ ಮಾಡಿದೆ. ಇನ್ನು ಸಚಿವ ಸ್ಥಾನಕ್ಕಾಗಿ ಲಾಬಿ, ಕೊಡಗಿನಲ್ಲಿ ಸೈನಿಕನ ಮೇಲೆ ಹಲ್ಲೆ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

Add Asianetnews Kannada as a Preferred SourcegooglePreferred

Related Video