
communal violence ಕೋಮು ಸಂಘರ್ಷಕ್ಕೆ ನಿಲ್ಲಿಸಲು ಪೊಲೀಸರಿಗೆ ಸಿಎಂ ಬೊಮ್ಮಾಯಿ ಸೂಚನೆ
ರಾಜ್ಯದಲ್ಲಿ ಕೋಮು ಸಂಘರ್ಷ ಹೆಚ್ಚಾಗುತ್ತಿದೆ. ಪ್ರತಿ ದಿನ ಒಂದಲ್ಲ ಒಂದು ವಿವಾದ ಘರ್ಷಣೆಗೆ ಕಾರಣವಾಗುತ್ತಿದೆ. ಇದರ ಬೆನ್ನಲ್ಲೇ ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟ ಸೂಚನೆ ನೀಡಿದ್ದಾರೆ. ಈ ಸಂಘರ್ಷದ ನಡುವೆ ರಾಜಕೀಯ ನಾಯಕರು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಆರೋಪ ಪ್ರತ್ಯಾರೋಪ ಹದ್ದು ಮೀರುತ್ತಿದೆ. ಇಂದಿನ ಪ್ರಮುಖ ಸುದ್ಧಿಗಳ ಸಂಪೂರ್ಣ ವಿವರ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.
ರಾಜ್ಯದಲ್ಲಿ ಕೋಮು ಸಂಘರ್ಷ ಹೆಚ್ಚಾಗುತ್ತಿದೆ. ಪ್ರತಿ ದಿನ ಒಂದಲ್ಲ ಒಂದು ವಿವಾದ ಘರ್ಷಣೆಗೆ ಕಾರಣವಾಗುತ್ತಿದೆ. ಇದರ ಬೆನ್ನಲ್ಲೇ ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟ ಸೂಚನೆ ನೀಡಿದ್ದಾರೆ. ಈ ಸಂಘರ್ಷದ ನಡುವೆ ರಾಜಕೀಯ ನಾಯಕರು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಆರೋಪ ಪ್ರತ್ಯಾರೋಪ ಹದ್ದು ಮೀರುತ್ತಿದೆ. ಇಂದಿನ ಪ್ರಮುಖ ಸುದ್ಧಿಗಳ ಸಂಪೂರ್ಣ ವಿವರ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.
Add Asianetnews Kannada as a Preferred Source
