Asianet Suvarna News Asianet Suvarna News

ಅಗತ್ಯ ವಸ್ತು ಖರೀದಿಗೆ ವೇಳೆ ಮಾವಿನ ಹಣ್ಣಿಗೆ ಮುಗಿಬಿದ್ದ ಜನ; ಪಾಲನೆಯಾಗ್ತಿಲ್ಲ ನಿಯಮ!

ಕರ್ನಾಟಕದಲ್ಲಿ ಜನತಾ ಕರ್ಫ್ಯೂ ಹೇರೋ ಮೂಲಕ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಹರಸಾಹಸ ಮಾಡುತ್ತಿದೆ.  ಅಗತ್ಯ ವಸ್ತುಗಳ ಖರೀದಿಗೆ ಸಮಸ್ಯೆಯಾಗಬಾರದು ಅನ್ನೋ ಕಾರಣಕ್ಕೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಈ ವೇಳೆ ಕೊರೋನಾ ನಿಯಮ ಪಾಲಿಸದೆ ಜನ ಮಾವಿನ ಹಣ್ಣು ಖರೀದಿಸಲು ಮುಗಿ ಬಿದ್ದಿದ್ದಾರೆ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಪಡೆಯಲು ರಿಜಿಸ್ಟ್ರೇಶನ್ ಆರಂಭ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕರ್ನಾಟಕದಲ್ಲಿ ಜನತಾ ಕರ್ಫ್ಯೂ ಹೇರೋ ಮೂಲಕ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಹರಸಾಹಸ ಮಾಡುತ್ತಿದೆ.  ಅಗತ್ಯ ವಸ್ತುಗಳ ಖರೀದಿಗೆ ಸಮಸ್ಯೆಯಾಗಬಾರದು ಅನ್ನೋ ಕಾರಣಕ್ಕೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಈ ವೇಳೆ ಕೊರೋನಾ ನಿಯಮ ಪಾಲಿಸದೆ ಜನ ಮಾವಿನ ಹಣ್ಣು ಖರೀದಿಸಲು ಮುಗಿ ಬಿದ್ದಿದ್ದಾರೆ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಪಡೆಯಲು ರಿಜಿಸ್ಟ್ರೇಶನ್ ಆರಂಭ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Video Top Stories