ಕರುನಾಡಿನ ಕೊರೋನಾ ಕಣ್ಣೀರ ಕತೆ; ಚಿಕಿತ್ಸೆ ಸಿಗುತ್ತಿಲ್ಲ, ಶವಗಾರದಲ್ಲೂ ನೆಮ್ಮದಿ ಇಲ್ಲ!

ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ.  ಇದು ರಾಜ್ಯದಲ್ಲಿ 25,558 ಪ್ರಕರಣ ಪತ್ತೆಯಾಗಿದೆ. ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ನಡುವೆ ಬೆಂಗಳೂರಿನ ಹಲವೆಡೆ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಸೋಂಕಿತರು ಪರದಾಡಿದ ಘಟನೆಗಳೂ ವರದಿಯಾಗಿದೆ. ಕರ್ನಾಟಕದಲ್ಲಿ ಕೊರೋನಾ ಪರಿಸ್ಥಿತಿ ಕುರಿತು ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.

Share this Video
  • FB
  • Linkdin
  • Whatsapp

ಬೆಂಗಳೂರು(ಏ.21): ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ. ಇದು ರಾಜ್ಯದಲ್ಲಿ 25,558 ಪ್ರಕರಣ ಪತ್ತೆಯಾಗಿದೆ. ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ನಡುವೆ ಬೆಂಗಳೂರಿನ ಹಲವೆಡೆ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಸೋಂಕಿತರು ಪರದಾಡಿದ ಘಟನೆಗಳೂ ವರದಿಯಾಗಿದೆ. ಕರ್ನಾಟಕದಲ್ಲಿ ಕೊರೋನಾ ಪರಿಸ್ಥಿತಿ ಕುರಿತು ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.

Related Video