Asianet Suvarna News Asianet Suvarna News

ದಕ್ಷಿಣ ಕನ್ನಡದಲ್ಲಿ ಕೊರೋನಾ ಸ್ಫೋಟದಿಂದ ಹಬ್ಬಗಳಿಗೆ ಬ್ರೇಕ್; ಸಿಎಂ ಬೊಮ್ಮಾಯಿ ಮಹತ್ವದ ಸಭೆ

ಕೇರಳದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕೊರೋನಾ ಸ್ಫೋಟಗೊಂಡಿದೆ. ದಕ್ಷಿಣ ಕನ್ನಡದಲ್ಲಿ ಅತ್ಯಧಿಕ ಕೇಸ್ ಪತ್ತೆಯಾಗುತ್ತಿದೆ. ಇದೀಗ ಸಿಎಂ ಬೊಮ್ಮಾಯಿ ಮಂಗಳೂರಿಗೆ ಭೇಟಿ ನೀಡಿ ಸಭೆ ನಡೆಸಿದ್ದಾರೆ.

ಕೇರಳದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕೊರೋನಾ ಸ್ಫೋಟಗೊಂಡಿದೆ. ದಕ್ಷಿಣ ಕನ್ನಡದಲ್ಲಿ ಅತ್ಯಧಿಕ ಕೇಸ್ ಪತ್ತೆಯಾಗುತ್ತಿದೆ. ಇದೀಗ ಸಿಎಂ ಬೊಮ್ಮಾಯಿ ಮಂಗಳೂರಿಗೆ ಭೇಟಿ ನೀಡಿ ಸಭೆ ನಡೆಸಿದ್ದಾರೆ.

Video Top Stories