News Hour ಎಬಿವಿಪಿ ಪ್ರತಿಭಟನೆಗೆ ಮುಸ್ಲಿಂ ವಿದ್ಯಾರ್ಥಿಗಳು ಹಾಜರ್, ಇಲ್ಲಿಂದ ಶುರುವಾಯ್ತು ಹಿಜಾಬ್ ವಿವಾದಕ್ಕೆ ವೇದಿಕೆ!

ಹಿಜಾಬ್ ವಿವಾದದ ಹಿಂತೆ ಅತೀ ದೊಡ್ಡ ಷಡ್ಯಂತ್ರ ಇದೆ ಅನ್ನೋ ಮಾತುಗಳಿಗೆ ಪೂರಕ ಸಾಕ್ಷಿಗಳು ಲಭ್ಯವಾಗಿದೆ. ಲೈಂಗಿಕ ದೌರ್ಜನ್ಯದ ವಿರುದ್ಧ ನಡೆದ ಎಬಿವಿಪಿ ಪ್ರತಿಭಟನೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಿಂದ ಕುಪಿತಗೊಂಡ ಸಿಎಫ್ಐ ಉಡುಪಿ ಕಾಲೇಜಿನ 12 ವಿದ್ಯಾರ್ಥಿನಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಮ್ಮ ಬೆಳೆ ಬೇಯಿಸಲು ಆರಂಭಿಸಿದ್ದಾರೆ. ಇಲ್ಲಿಂದ ಹಿಜಾಬ್ ವಿವಾದಕ್ಕೆ ಅತೀ ದೊಡ್ಡ ಷಡ್ಯಂತ್ರ ಹೆಣೆಯಲಾಗಿದೆ ಅನ್ನೋ ಮಾಹಿತಿ ಹೊರಬಿದ್ದಿದೆ.

Share this Video
  • FB
  • Linkdin
  • Whatsapp

ಹಿಜಾಬ್ ವಿವಾದದ ಹಿಂತೆ ಅತೀ ದೊಡ್ಡ ಷಡ್ಯಂತ್ರ ಇದೆ ಅನ್ನೋ ಮಾತುಗಳಿಗೆ ಪೂರಕ ಸಾಕ್ಷಿಗಳು ಲಭ್ಯವಾಗಿದೆ. ಲೈಂಗಿಕ ದೌರ್ಜನ್ಯದ ವಿರುದ್ಧ ನಡೆದ ಎಬಿವಿಪಿ ಪ್ರತಿಭಟನೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಿಂದ ಕುಪಿತಗೊಂಡ ಸಿಎಫ್ಐ ಉಡುಪಿ ಕಾಲೇಜಿನ 12 ವಿದ್ಯಾರ್ಥಿನಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಮ್ಮ ಬೆಳೆ ಬೇಯಿಸಲು ಆರಂಭಿಸಿದ್ದಾರೆ. ಇಲ್ಲಿಂದ ಹಿಜಾಬ್ ವಿವಾದಕ್ಕೆ ಅತೀ ದೊಡ್ಡ ಷಡ್ಯಂತ್ರ ಹೆಣೆಯಲಾಗಿದೆ ಅನ್ನೋ ಮಾಹಿತಿ ಹೊರಬಿದ್ದಿದೆ.

Add Asianetnews Kannada as a Preferred SourcegooglePreferred

Related Video