
ದೇವರು ಕೊಟ್ಟರೂ ಪೂಜಾರಿ ಬಿಡ; ಸಲಿಂಗಿ ಜೋಡಿ ತಟ್ಟಿದ್ರು ಹೈಕೋರ್ಟ್ ಕದ
ಮದುವೆಗಿಲ್ಲ ಮಾನ್ಯತೆ; ಸಲಿಂಗಿ ಜೋಡಿ ಹೈಕೋರ್ಟ್ ಮೊರೆ; ಕುಟುಂಬಸ್ಥರಿಗೆ ಓಕೆ, ದೇವಸ್ಥಾನದಲ್ಲಿ ಉಂಗುರ ವಿನಿಮಯ ಆಗಿದೆ, ಸರ್ಕಾರಕ್ಕೆ ಏನು ಸಮಸ್ಯೆ? ಹೈಕೋರ್ಟ್ ಮೊರೆ ಹೋದ ಗೇ ದಂಪತಿ
ಬೆಂಗಳೂರು (ಜ.29): ವಿಶೇಷ ವಿವಾಹ ಕಾಯ್ದೆಯು ತಾರತಮ್ಯ ನೀತಿಯನ್ನೊಳಗೊಂಡಿದೆ. ಇದರಲ್ಲಿ ಸಲಿಂಗ ಜೋಡಿಗಳ ವಿವಾಹ ನೋಂದಣಿಗೆ ಅವಕಾಶ ನೀಡಲಾಗಿಲ್ಲ ಎಂದು ಕೇರಳದ ಸಲಿಂಗಿ ಜೋಡಿಯೊಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ನೋಡಿ | ನಿಷೇಧದ ಬಳಿಕ ಪೋರ್ನ್ ವೀಕ್ಷಣೆಗೆ ಕಳ್ಳದಾರಿ, 'ನೀಲಿ' ಪ್ರಿಯರಿಗೆ ಇದೇ ಹೆದ್ದಾರಿ!
ಕೇರಳದ ನಿಕೇಶ್ ಉಷಾ ಪುಷ್ಕರಣ್ ಹಾಗೂ ಸೋನು ಎಂ. ಎಸ್ ಜೋಡಿ ಅರ್ಜಿ ಸಲ್ಲಿಸಿದ್ದು, ಗುರುವಾಯೂರು ದೇವಾಲಯದಲ್ಲಿ ಉಂಗುರ ಬದಲಾಯಿಸಿಕೊಂಡು ಮದುವೆಯಾಗಿದ್ದರೂ, ವಿವಾಹಕ್ಕೆ ಕಾನೂನಾತ್ಮಕ ಮಾನ್ಯತೆ ಸಿಕ್ಕಿಲ್ಲ ಎಂದು ಅವಲತ್ತುಕೊಂಡಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...