Asianet Suvarna News Asianet Suvarna News

ರೈತರ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹತ್ತಿಸಿದ್ರಾ? ಗಲಭೆ ಹಿಂದಿನ ಅಸಲಿ ಕಾರಣ!

ಉತ್ತರ ಪ್ರದೇಶದ ಲಖಿಂಪುರದಲ್ಲಿ ನಡೆದ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿದರೆ ನಾಲ್ವರನ್ನು ಕೊಂದ ಬೆನ್ನಲ್ಲೇ, ಪ್ರತಿಭಟನಾ ನಿರತ ರೈತರು ವಾಹನದ ಮೇಲೆ ದಾಳಿ ಮಾಡಿ ನಾಲ್ವರನ್ನು ಹತ್ಯೆ ಮಾಡಿದ್ದಾರೆ. ಈ ಗಲಭೆಗೆ ಕಾರಣವೇನು? ಇಲ್ಲಿದೆ ವಿವರ.
 

First Published Oct 4, 2021, 11:33 PM IST | Last Updated Oct 4, 2021, 11:33 PM IST

ಉತ್ತರ ಪ್ರದೇಶದ ಲಖಿಂಪುರದಲ್ಲಿ ನಡೆದ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿದರೆ ನಾಲ್ವರನ್ನು ಕೊಂದ ಬೆನ್ನಲ್ಲೇ, ಪ್ರತಿಭಟನಾ ನಿರತ ರೈತರು ವಾಹನದ ಮೇಲೆ ದಾಳಿ ಮಾಡಿ ನಾಲ್ವರನ್ನು ಹತ್ಯೆ ಮಾಡಿದ್ದಾರೆ. ಈ ಗಲಭೆಗೆ ಕಾರಣವೇನು? ಇಲ್ಲಿದೆ ವಿವರ.