JNU ಹಿಂಸಾಚಾರದ ಹಿಂದೆ ABVP ಕೈವಾಡ? ಶುರುವಾಯ್ತು ರಾಜಕೀಯ ಆಟ

  • ಜೆಎನ್‌ಯು ಕ್ಯಾಂಪಸ್‌ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ
  •  ಮಾರಾಕಾಸ್ತ್ರಗಳೊಂದಿಗೆ ವಿವಿ ಕ್ಯಾಂಪಸ್‌ಗೆ ನುಗ್ಗಿದ್ದ  ಮುಸುಕುಧಾರಿಗಳ ಗುಂಪು 
  • ಘಟನೆ ಬೆನ್ನಲ್ಲೇ ಗರಿಗೆದರಿದ ರಾಜಕೀಯ; ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

Share this Video
  • FB
  • Linkdin
  • Whatsapp

ನವದೆಹಲಿ (ಜ.06): ದೆಹಲಿಯ ಜೆಎನ್‌ಯು ವಿಶ್ವವಿದ್ಯಾಲಯದಲ್ಲಿ ಭಾನುವಾರ ಸಂಜೆ ಏಕಾಏಕಿ ಭಾರೀ ಹಿಂಸಾಚಾರ ಸಂಭವಿಸಿದ್ದು, ಹತ್ತಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

Add Asianetnews Kannada as a Preferred SourcegooglePreferred

ಸುಮಾರು 50 ಮಂದಿ ಮುಸುಕುಧಾರಿಗಳಿದ್ದ ಗುಂಪೊಂದು ಮಾರಾಕಾಸ್ತ್ರಗಳೊಂದಿಗೆ ವಿವಿ ಕ್ಯಾಂಪಸ್‌ನೊಳಗೆ ನುಗ್ಗಿ ದಾಂಧಲೆ ಎಬ್ಬಿಸಿದೆ. ಘಟನೆಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ರಾಜಕೀಯ ಆರೋಪ- ಪ್ರತ್ಯಾರೋಪಗಳು ಶುರುವಾಗಿವೆ.

ಇದನ್ನೂ ನೋಡಿ | ಮೋದಿ, ಶಾ ಕೂಡ ಜೈಲಿಗೆ ಹೋಗ್ತಾರೆ ಎಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ...

ಹಿಂಸಾಚಾರದ ಹಿಂದೆ ಎಬಿವಿಪಿ ಕೈವಾಡ ಇದೆ ಎಂದು ಎಡಪಂಥೀಯ ಸಂಘಟನೆಗಳು ಆರೋಪಿಸಿವೆ. 

Related Video