ಪೌರತ್ವ ಕಾಯ್ದೆ: ರಾಜೀವ್ ಚಂದ್ರಶೇಖರ್ ಕಣ್ತೆರೆಸುವ ವಿಶ್ಲೇಷಣೆ

ದೇಶಾದ್ಯಂತ ಪೌರತ್ವ ತಿದ್ದುಪಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಜೋರಾಗಿದ್ದು, ರಾಜ್ಯದಲ್ಲೂ ಪೌರತ್ವ ವಿರುದ್ಧದ ಕಿಚ್ಚು ಹೆಚ್ಚಾಗಿದೆ. ಈ ಮಧ್ಯೆ ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಸಕಾರಾತ್ಮಕ ವಿಶ್ಲೇಷಣೆ ಮಾಡಿರುವ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್, ಕಾಯ್ದೆಯ ಜಾರಿಯಿಂದಾಗುವ ಒಳಿತಿನ ಬಗ್ಗೆ ವಿಸ್ತೃತ ಲೇಖನ ಬರೆದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಡಿ.20): ದೇಶಾದ್ಯಂತ ಪೌರತ್ವ ತಿದ್ದುಪಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಜೋರಾಗಿದ್ದು, ರಾಜ್ಯದಲ್ಲೂ ಪೌರತ್ವ ವಿರುದ್ಧದ ಕಿಚ್ಚು ಹೆಚ್ಚಾಗಿದೆ. ಈ ಮಧ್ಯೆ ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಸಕಾರಾತ್ಮಕ ವಿಶ್ಲೇಷಣೆ ಮಾಡಿರುವ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್, ಕಾಯ್ದೆಯ ಜಾರಿಯಿಂದಾಗುವ ಒಳಿತಿನ ಬಗ್ಗೆ ವಿಸ್ತೃತ ಲೇಖನ ಬರೆದಿದ್ದಾರೆ. ಈ ಮಸೂದೆ ಶೋಷಣೆಗೊಳಗಾದವರಿಗೆ ಮತ್ತು ಅವರ ಮುಂದಿನ ಪೀಳಿಗೆಗೆ ಭವಿಷ್ಯವನ್ನು ಕಟ್ಟಿಕೊಡುತ್ತದೆ. ಇಂತಹ ಮಾನವೀಯ ಕಳಕಳಿ ಹೊಂದಿರುವ ಮಸೂದೆಯನ್ನು ಯಾರೂ ವಿರೋಧಿಸಲಾರರು. ಈ ಜನರು ಬೇರಾವ್ಯ ದೇಶಕ್ಕೆ ಹೋಗಲಾರರರು. ಚೀನಾ, ಅಮೆರಿಕಾ ಅಥವಾ ಇನ್ಯಾವುದೇ ದೇಶ ಅವರನ್ನು ಸ್ವೀಕರಿಸಲಾರದು. ಭಾರತವೊಂದೇ ಅವರ ಮುಂದಿರುವ ಏಕೈಕ ಆಯ್ಕೆ. ವಿವೇಕವಂತರು ಇದನ್ನು ವಿರೋಧಿಸಲಾರರು ಎಂದು ರಾಜೀವ್ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

Related Video