News Hour: ಸಾವು ಗೆದ್ದು ಬಂದಿದ್ದ ರಾವತ್ ದುರಂತದಲ್ಲೇ ಮಡಿದರು

* ರಷ್ಯನ್ ನಿರ್ಮಿತ ಹೆಲಿಕಾಪ್ಟರ್ ದುರಂತಕ್ಕೆ ಈಡಾಗಿದ್ದು ಯಾಕೆ?
* ಬಿಪಿನ್‌ ರಾವತ್‌ ಸಾವಿನ ಹಿಂದೆ ಸಂಚಿದೆಯೇ?: ತಜ್ಞರಿಗೆ ಅನುಮಾನ
*ಸಾವು ಗೆದ್ದು ಬಂದಿದ್ದ ರಾವತ್ ಕೊನೆಗೂ ದುರಂತದಲ್ಲೇ ಕೊನೆಯಾದರು
* ಘೋರ ದುರಂತದಲ್ಲಿ ಅಗಲಿದ ಬಿಪಿನ್ ರಾವತ್‌ಗೆ ದೇಶದ ನಮನ 

Share this Video
  • FB
  • Linkdin
  • Whatsapp

ಚೆನ್ನೈ/ ಬೆಂಗಳೂರು(ಡಿ. 09) ದೇಶದ ಸೇನೆಗೆ (Indian Army) ಹೊಸ ರೂಪ ಕೊಟ್ಟಿದ್ದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ (Bipin Rawat) ಸೇನಾ ಹೆಲಿಕಾಪ್ಟರ್ ದುರಂತದಲ್ಲಿ (IAF Chopper Crash) ಸಾವು ಕಂಡಿದ್ದಾರೆ. ಅತ್ಯಾಧುನಿಕ ಹೆಲಿಕಾಪ್ಟರ್ ದುರಂತಕ್ಕೆ ಈಡಾಗಿದೆ. 

Add Asianetnews Kannada as a Preferred SourcegooglePreferred

ನೀಲಗಿರಿ ಹಾದಿಯಲ್ಲಿ ತೆರಳಿದ್ದೆ ತಪ್ಪಾಯಿತಾ?

ರಾವತ್‌ ಇದ್ದ ರಷ್ಯಾನಿರ್ಮಿತ ಅತ್ಯಾಧುನಿಕ ಎಂಐ17-ವಿ5 ಹೆಲಿಕಾಪ್ಟರ್‌ ಹಿಮಾಲಯದ ನೀರ್ಗಲ್ಲು ಪ್ರದೇಶದಲ್ಲೂ ಹಾರಾಡುವಂಥದ್ದು. ನೀಲಗಿರಿ (Tamilnadu)ಪರ್ವತ ಶ್ರೇಣಿಯಲ್ಲಿ ಹಿಮಾಲಯದಂಥ ಪ್ರತಿಕೂಲ ಹವಾಮಾನ ಇಲ್ಲ. ಹಾಗಾದರೆ ಈ ಘೋರ ದುರಂತಕ್ಕೆ ಏನು ಕಾರಣ ಎನ್ನುವ ಪ್ರಶ್ನೆಯೂ ಮೂಡಿದೆ.

Related Video