20 ಲಕ್ಷ ಕೋಟಿ ಪ್ಯಾಕೇಜ್ 3ನೇ ಕಂತು: ಶುಕ್ರವಾರ ಯಾರಿಗೆ ಏನು ಸಿಕ್ತು..?

ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿ ಹಂಚಿಕೆ ಬಗ್ಗೆ ಇಂದು (ಶುಕ್ರವಾರ) ಕಂತಿನ ವಿವರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದರು.

Share this Video
  • FB
  • Linkdin
  • Whatsapp

ನವದೆಹಲಿ, (ಮೇ.15): ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿ ಹಂಚಿಕೆ ಬಗ್ಗೆ ಇಂದು (ಶುಕ್ರವಾರ) ಕಂತಿನ ವಿವರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೀನುಗಾರಿಕೆ, ಪಶುಸಂಗೋಪನೆಗೂ ಕೋಟಿ ಕೋಟಿ ಹಣ; ಇಲ್ಲಿದೆ ಆರ್ಥಿಕ ಪ್ಯಾಕೇಜ್ ವಿಂಗಡಣೆ ಲೆಕ್ಕ! 

ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್, 'ಆರ್ಥಿಕ ಪ್ಯಾಕೇಜ್‌ನ ಮೂರನೇ ಕಂತಿನಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳಿಗೆ ಆದ್ಯತೆ ನೀಡಿದ್ದಾರೆ. 

"

Related Video