Asianet Suvarna News Asianet Suvarna News

20 ಲಕ್ಷ ಕೋಟಿ ಪ್ಯಾಕೇಜ್ ಹಂಚಿಕೆ ಬಗ್ಗೆ ನಿರ್ಮಲಾ ಸೀತಾರಾಮನ್‌ರಿಂದ ಮಾಹಿತಿ

ಪ್ರಧಾನಿ ನರೇಂದ್ರ ಮೋದಿ ಕೊರೋನಾ ವೈರಸ್‌ನಿಂದ ದೇಶದಲ್ಲಿ ಸಮಸ್ಯೆ ಎದುರಿಸುತ್ತಿರುವವರಿಗೆ ಆರ್ಥಿಕ ಸಸಹಾಯ ಮಾಡಲು ಇಪ್ಪತ್ತು ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಸದ್ಯ ಈ ಆರ್ಥಿಕ ಪ್ಯಾಕೇಜ್ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು, ಬುಧವಾರ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಆರ್ಥಿಕ ಪ್ಯಾಕೇಜ್ ಸಂಬಂಧ ವಿಸ್ತಾರವಾದ ಮಾಹಿತಿ ನೀಡಲಿದ್ದಾರೆ.
 

First Published May 13, 2020, 2:26 PM IST | Last Updated May 13, 2020, 2:26 PM IST

ಬೆಂಗಳೂರು (ಮೇ. 13): ನರೇಂದ್ರ ಮೋದಿ ಕೊರೋನಾ ವೈರಸ್‌ನಿಂದ ದೇಶದಲ್ಲಿ ಸಮಸ್ಯೆ ಎದುರಿಸುತ್ತಿರುವವರಿಗೆ ಆರ್ಥಿಕ ಸಸಹಾಯ ಮಾಡಲು ಇಪ್ಪತ್ತು ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಸದ್ಯ ಈ ಆರ್ಥಿಕ ಪ್ಯಾಕೇಜ್ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು, ಬುಧವಾರ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಆರ್ಥಿಕ ಪ್ಯಾಕೇಜ್ ಸಂಬಂಧ ವಿಸ್ತಾರವಾದ ಮಾಹಿತಿ ನೀಡಲಿದ್ದಾರೆ.

ಐತಿಹಾಸಿಕ ಆರ್ಥಿಕ ಪ್ಯಾಕೇಜ್: ಮೋದಿ ಘೋಷಿಸಿದ್ದು ವಿಶ್ವದ 3 ನೇ ಅತಿದೊಡ್ಡ ಪ್ಯಾಕೇಜ್‌