Asianet Suvarna News Asianet Suvarna News

ಗಣೇಶ ಹಬ್ಬದಂದು ಬಿಡುಗಡೆಯಾಯ್ತು ನಿತ್ಯಾನಂದನ ಕೈಲಾಸದ ಕರೆನ್ಸಿ

ನಿತ್ಯಾನಂದ ಸ್ವಾಮೀಜಿ ಗಣೇಶ ಚತುರ್ಥಿ ದಿನದಂದೇ ದೂರದ ಈಕ್ವೆಡಾರ್​ ದೇಶದ ಕರಾವಳಿಯ ಸಣ್ಣ ದ್ವೀಪದಲ್ಲಿ ಕೈಲಾಸ ದೇಶದ ರಿಸರ್ವ ಬ್ಯಾಂಕ್​ ಆರಂಭಿಸಿದ್ದಾನೆ.

ನವದೆಹಲಿ, (ಆ.22): ನಿತ್ಯಾನಂದ ಸ್ವಾಮೀಜಿ ಗಣೇಶ ಚತುರ್ಥಿ ದಿನದಂದೇ ದೂರದ ಈಕ್ವೆಡಾರ್​ ದೇಶದ ಕರಾವಳಿಯ ಸಣ್ಣ ದ್ವೀಪದಲ್ಲಿ ಕೈಲಾಸ ದೇಶದ ರಿಸರ್ವ ಬ್ಯಾಂಕ್​ ಆರಂಭಿಸಿದ್ದಾನೆ.

ಸ್ವಂತ ದೇಶ ಕೈಲಾಸದಲ್ಲಿ ನಿತ್ಯಾನಂದ ರಿಸರ್ವ್ ಬ್ಯಾಂಕ್‌!

ಕೈಲಾಸ ದೇಶದ ಪ್ರಧಾನಮಂತ್ರಿಯೂ ಆಗಿರುವ ನಿತ್ಯಾನಂದ, ತನ್ನ ಬೆಂಬಲಿಗರೊಂದಿಗೆ ಬ್ಯಾಂಕ್​ ಕಾರ್ಯಾರಂಭಕ್ಕೆ ಚಾಲನೆ ನೀಡಿದ್ದಾನೆ

Video Top Stories