ಗಣೇಶ ಹಬ್ಬದಂದು ಬಿಡುಗಡೆಯಾಯ್ತು ನಿತ್ಯಾನಂದನ ಕೈಲಾಸದ ಕರೆನ್ಸಿ
ನಿತ್ಯಾನಂದ ಸ್ವಾಮೀಜಿ ಗಣೇಶ ಚತುರ್ಥಿ ದಿನದಂದೇ ದೂರದ ಈಕ್ವೆಡಾರ್ ದೇಶದ ಕರಾವಳಿಯ ಸಣ್ಣ ದ್ವೀಪದಲ್ಲಿ ಕೈಲಾಸ ದೇಶದ ರಿಸರ್ವ ಬ್ಯಾಂಕ್ ಆರಂಭಿಸಿದ್ದಾನೆ.
ನವದೆಹಲಿ, (ಆ.22): ನಿತ್ಯಾನಂದ ಸ್ವಾಮೀಜಿ ಗಣೇಶ ಚತುರ್ಥಿ ದಿನದಂದೇ ದೂರದ ಈಕ್ವೆಡಾರ್ ದೇಶದ ಕರಾವಳಿಯ ಸಣ್ಣ ದ್ವೀಪದಲ್ಲಿ ಕೈಲಾಸ ದೇಶದ ರಿಸರ್ವ ಬ್ಯಾಂಕ್ ಆರಂಭಿಸಿದ್ದಾನೆ.
ಸ್ವಂತ ದೇಶ ಕೈಲಾಸದಲ್ಲಿ ನಿತ್ಯಾನಂದ ರಿಸರ್ವ್ ಬ್ಯಾಂಕ್!
ಕೈಲಾಸ ದೇಶದ ಪ್ರಧಾನಮಂತ್ರಿಯೂ ಆಗಿರುವ ನಿತ್ಯಾನಂದ, ತನ್ನ ಬೆಂಬಲಿಗರೊಂದಿಗೆ ಬ್ಯಾಂಕ್ ಕಾರ್ಯಾರಂಭಕ್ಕೆ ಚಾಲನೆ ನೀಡಿದ್ದಾನೆ