ಕರ್ನಾಟಕದಲ್ಲಿ ಲಾಕ್‌ಡೌನ್ ಇಲ್ಲ; ಆತಂಕ ಬೇಡ, ಎಚ್ಚರಿಕೆ ಇರಲಿ ಎಂದ ಸರ್ಕಾರ!

ಕರ್ನಾಟಕದಲ್ಲಿ ಕೊರೋನಾ ಮರಣಮೃದಂಗ ಬಾರಿಸುತ್ತಿದೆ.  ಇದು ಕರ್ನಾಟದಲ್ಲಿ 15,785 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು, 146 ಮಂದಿ ಬಲಿಯಾಗಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿ ಮಾತನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಇದರ ಬದಲು ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಲ ಮುಂದಾಗಿದ್ದಾರೆ. ಇನ್ನು ಕೊರೋನಾ ಕುರಿತ ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ.

Share this Video
  • FB
  • Linkdin
  • Whatsapp

ಬೆಂಗಳೂರು(ಏ.19) ಕರ್ನಾಟಕದಲ್ಲಿ ಕೊರೋನಾ ಮರಣಮೃದಂಗ ಬಾರಿಸುತ್ತಿದೆ. ಇದು ಕರ್ನಾಟದಲ್ಲಿ 15,785 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು, 146 ಮಂದಿ ಬಲಿಯಾಗಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿ ಮಾತನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಇದರ ಬದಲು ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಲ ಮುಂದಾಗಿದ್ದಾರೆ. ಇನ್ನು ಕೊರೋನಾ ಕುರಿತ ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ.

Related Video