Independence Day: ತನ್ನ ಗುರಿ ಸಾಧಿಸುವುದರಿಂದ ಭಾರತವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ: ಮೋದಿ!

ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಂಡು ಅನುಭವಿಸಿದ ಸ್ವಾತಂತ್ರ್ಯದ ಸಂಭ್ರಮ ಕ್ಷಣಗಳಿಗೆ ಭಾನುವಾರ 75 ವರ್ಷದ ಸಂಭ್ರಮ. ಈ ಅಮೃತ ಮಹೋತ್ಸವದ ಹರ್ಷಾಚರಣೆ ದೇಶದೆಲ್ಲೆಡೆ ಹಬ್ಬದ ವಾತಾವರಣ ಮೂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ದೆಹಲಿಯ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿ ‘ಅಮೃತದ ಸಿಹಿ’ಯನ್ನು ಎಲ್ಲರಿಗೂ ಹಂಚಿದ್ದಾರೆ.   

Share this Video
  • FB
  • Linkdin
  • Whatsapp

ನವದೆಹಲಿ(ಆ.15): ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಂಡು ಅನುಭವಿದಸಾಸಿದ ಸ್ವಾತಂತ್ರ್ಯದ ಸಂಭ್ರಮ ಕ್ಷಣಗಳಿಗೆ ಭಾನುವಾರ 75 ವರ್ಷದ ಸಂಭ್ರಮ. ಈ ಅಮೃತ ಮಹೋತ್ಸವದ ಹರ್ಷಾಚರಣೆ ದೇಶದೆಲ್ಲೆಡೆ ಹಬ್ಬದ ವಾತಾವರಣ ಮೂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ದೆಹಲಿಯ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿ ‘ಅಮೃತದ ಸಿಹಿ’ಯನ್ನು ಎಲ್ಲರಿಗೂ ಹಂಚಿದ್ದಾರೆ. 

Add Asianetnews Kannada as a Preferred SourcegooglePreferred

ಇನ್ನು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಮುಂದಿನ ಇಪ್ಪತ್ತೈದು ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿಯತ್ತ ಸಾಗಿಸುವ ಸಂಕಲ್ಪ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪರಿಶ್ರಮ ಹಾಗೂ ಪ್ರಯತ್ನದಿಂದ ಈ ಸಂಕಲ್ಪ ಸಾಧಿಸಬಹುದು. ನೂರನೇ ವರ್ಷದ ಸ್ವಾತಂತ್ರ್ಯ ಸಂಭ್ರಮದ ವೇಳೆ ನಾವು ಇಡೀ ವಿಶ್ವವೇ ನಮ್ಮತ್ತ ತಿರುಗಿ ನೋಡುವಂತಹ ಸಾಧನೆ ಮಾಡಬೇಕು. ಇಂತಹುದ್ದೊಂದು ಸಂಕಲ್ಪ ಮಾಡಿ ಮುನ್ನಡೆದರೆ ನಮ್ಮನ್ನು ತಡೆಯುವವರು ಯಾರೂ ಇಲ್ಲ ಎಂದು ಹೇಳಿದ್ದಾರೆ. 

Related Video