
ಏನ್ಮಾಡ್ಬೇಕೆಂದು ತೋಚದೆ ಮೈ ಕೈ ಪರಚಿಕೊಂಡ ಪಾಕ್; ಸಿಟ್ಟು ಹೊರಹಾಕಿದ್ದು ಹೀಗೆ!
ಭಾರತೀಯ ವಾಯುಸೇನೆಯು ನೀಡಿದ ಪೆಟ್ಟಿಗೆ ಪಾಕಿಸ್ತಾನ ತತ್ತರಿಸಿದೆ. ಅದಕ್ಕೆ ಹೇಗೆ ಪ್ರತಿಕ್ರಿಯಿಸಬೇಕು ಎಂದೂ ತೋಚದಾಗಿದೆ. ಬಾಲಕೋಟ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ತನ್ನ ಸಿಟ್ಟನ್ನು ಹೊರಹಾಕುತ್ತಿದೆ.
ಭಾರತೀಯ ವಾಯುಸೇನೆಯು ನೀಡಿದ ಪೆಟ್ಟಿಗೆ ಪಾಕಿಸ್ತಾನ ತತ್ತರಿಸಿದೆ. ಅದಕ್ಕೆ ಹೇಗೆ ಪ್ರತಿಕ್ರಿಯಿಸಬೇಕು ಎಂದೂ ತೋಚದಾಗಿದೆ. ಬಾಲಕೋಟ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ತನ್ನ ಸಿಟ್ಟನ್ನು ಹೊರಹಾಕುತ್ತಿದೆ.
Add Asianetnews Kannada as a Preferred Source
