ಕೃಷಿ ಕಾಯ್ದೆ ವಾಪಸ್ ಕೇಂದ್ರ ಸರ್ಕಾರಕ್ಕೆ ಆದ ಹಿನ್ನಡೆ, ಇದರ ಹಿಂದಿದೆಯಾ ರಾಜಕೀಯ ಲೆಕ್ಕಾಚಾರ?

ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹಿಂಪಡೆದಿದ್ದಾರೆ. ಇದು ರೈತರ ಗೆಲುವು, ವಿಪಕ್ಷಗಳ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ವಿಶ್ಲೇಷಿಸಲಾಗುತ್ತಿದೆ. ಇದು ಕೇಂದ್ರ ಸರ್ಕಾಕ್ಕೆ ಆದ ಬಹುದೊಡ್ಡ ಹಿನ್ನಡೆ ಅನ್ನೋದು ಸ್ಪಷ್ಟವಾಗಿದೆ. ಆದರೆ ಈ ಹಿನ್ನಡೆ ಹಿಂದೆ ರಾಜಕೀಯ ಲೆಕ್ಕಾಚಾರ ಇದೆಯಾ? ಈ ಕುರಿತ ರೋಚಕ ಮಾಹಿತಿ ಇಲ್ಲಿದೆ.

Share this Video
  • FB
  • Linkdin
  • Whatsapp

ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹಿಂಪಡೆದಿದ್ದಾರೆ. ಇದು ರೈತರ ಗೆಲುವು, ವಿಪಕ್ಷಗಳ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ವಿಶ್ಲೇಷಿಸಲಾಗುತ್ತಿದೆ. ಇದು ಕೇಂದ್ರ ಸರ್ಕಾಕ್ಕೆ ಆದ ಬಹುದೊಡ್ಡ ಹಿನ್ನಡೆ ಅನ್ನೋದು ಸ್ಪಷ್ಟವಾಗಿದೆ. ಆದರೆ ಈ ಹಿನ್ನಡೆ ಹಿಂದೆ ರಾಜಕೀಯ ಲೆಕ್ಕಾಚಾರ ಇದೆಯಾ? ಈ ಕುರಿತ ರೋಚಕ ಮಾಹಿತಿ ಇಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video