Independence Day: ದೇಶ ಮೊದಲು, ಎಂದೆಂದಿಗೂ ಮೊದಲು, ಈ ಸಲದ ಧ್ಯೇಯ

ರಾಷ್ಟ್ರ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಇಡೀ ದೇಶ ಇಂದು ಸಡಗರ ಸಂಭ್ರಮದಿಂದ ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ 8 ನೇ ಬಾರಿ ಕೆಂಪುಕೋಟೆಯಲ್ಲಿಂದು ಧ್ವಜಾರೋಹಣ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ನವದೆಹಲಿ (ಆ. 15): ರಾಷ್ಟ್ರ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಇಡೀ ದೇಶ ಇಂದು ಸಡಗರ ಸಂಭ್ರಮದಿಂದ ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ 8 ನೇ ಬಾರಿ ಕೆಂಪುಕೋಟೆಯಲ್ಲಿಂದು ಧ್ವಜಾರೋಹಣ ಮಾಡಿದ್ದಾರೆ. ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.

'ಸ್ವತಂತ್ರಕ್ಕಾಗಿ ಮಡಿದ ಎಲ್ಲಾ ಮಹನೀಯರು, ನಮ್ಮ ವೀರ ಸೈನಿಕರನ್ನು ದೇಶ ಸ್ಮರಿಸಿಕೊಳ್ಳುತ್ತದೆ. ಭಾರತವನ್ನು ಪ್ರೀತಿಸುವ ಎಲ್ಲರಿಗೂ ಪ್ರಜಾಪ್ರಭುತ್ವವನ್ನು ಪ್ರೀತಿಸುವ ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಭಾಷಣ ಆರಂಭಿಸಿದರು. 

Independence Day: ತನ್ನ ಗುರಿ ಸಾಧಿಸುವುದರಿಂದ ಭಾರತವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ: ಮೋದಿ!

Related Video