Asianet Suvarna News Asianet Suvarna News

ಚಂಡಮಾರುತದಿಂದ ತತ್ತರಿಸಿದ ಜನರಿಗಾಗಿ ಸಭೆ; ಲೇಟಾಗಿ ಬಂದು ಕಣ್ಮರೆಯಾದ ಮಮತಾ

ಯಾಸ್ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಸರ್ವೆಗೂ ಮೊದಲು ಮೋದಿ ಮಹತ್ವದ ಸಭೆ ನಡೆಸಿದ್ದರು. ಆದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಈ ಸಭೆಗೆ 30 ನಿಮಿಷ ತಡವಾಗಿ ಬಂದು ವರದಿ ಒಪ್ಪಿಸಿ ಕಣ್ಮರೆಯಾಗಿದ್ದಾರೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಕರ್ನಾಟಕದಲ್ಲಿ ಕೊರೋನಾ, ಟ್ವಿಟರ್‌ಗೆ ಖಡಕ್ ವಾರ್ನಿಂಗ್ ನೀಡಿದ ಕೇಂದ್ರ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಯಾಸ್ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಸರ್ವೆಗೂ ಮೊದಲು ಮೋದಿ ಮಹತ್ವದ ಸಭೆ ನಡೆಸಿದ್ದರು. ಆದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಈ ಸಭೆಗೆ 30 ನಿಮಿಷ ತಡವಾಗಿ ಬಂದು ವರದಿ ಒಪ್ಪಿಸಿ ಕಣ್ಮರೆಯಾಗಿದ್ದಾರೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಕರ್ನಾಟಕದಲ್ಲಿ ಕೊರೋನಾ, ಟ್ವಿಟರ್‌ಗೆ ಖಡಕ್ ವಾರ್ನಿಂಗ್ ನೀಡಿದ ಕೇಂದ್ರ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.