Asianet Suvarna News Asianet Suvarna News

ರಾಮಭಕ್ತಿ - ರಹೀಂಭಕ್ತಿ, ರಾಷ್ಟ್ರ ಭಕ್ತಿಗೆ ಎರಡೂ ಶಕ್ತಿ: ಅಯೋಧ್ಯೆ ತೀರ್ಪಿಗೆ ಮೋದಿ ಯುಕ್ತಿ

ಭಾರತ ಇಂದು ನಿಟ್ಟುಸಿರು ಬಿಟ್ಟಿದೆ.  ಹಲವು ದಶಕಗಳಿಂದ ಕಾಡುತ್ತಿದ್ದ ವಿವಾದವೊಂದು ತೆರೆಕಂಡಿದೆ. ಸರ್ವೋಚ್ಛ ನ್ಯಾಯಾಲಯದ ಪಂಚಪೀಠ ಶನಿವಾರ ಬೆಳಗ್ಗೆ ಅಯೋಧ್ಯೆ ಪ್ರಕರಣದ ತೀರ್ಪನ್ನು ಪ್ರಕಟಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಇದು ಯಾರದ್ದೇ ಸೋಲು-ಗೆಲುವು ಅಲ್ಲ, ಯಾರು ಉದ್ವೇಗಕ್ಕೆ ಒಳಗಾಗಬಾರದು, ಅಥವಾ ವಿಜೃಂಭಣೆ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. 

ಭಾರತ ಇಂದು ನಿಟ್ಟುಸಿರು ಬಿಟ್ಟಿದೆ.  ಹಲವು ದಶಕಗಳಿಂದ ಕಾಡುತ್ತಿದ್ದ ವಿವಾದವೊಂದು ತೆರೆಕಂಡಿದೆ. ಸರ್ವೋಚ್ಛ ನ್ಯಾಯಾಲಯದ ಪಂಚಪೀಠ ಶನಿವಾರ ಬೆಳಗ್ಗೆ ಅಯೋಧ್ಯೆ ಪ್ರಕರಣದ ತೀರ್ಪನ್ನು ಪ್ರಕಟಿಸಿದೆ. 

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಇದು ಯಾರದ್ದೇ ಸೋಲು-ಗೆಲುವು ಅಲ್ಲ, ಯಾರು ಉದ್ವೇಗಕ್ಕೆ ಒಳಗಾಗಬಾರದು, ಅಥವಾ ವಿಜೃಂಭಣೆ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. 

ನವೆಂಬರ್ 9ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video Top Stories