
ಕೊರೋನಾದಿಂದ ದೇಶದಲ್ಲಿ ಹೆಚ್ಚಾಯ್ತು ಬಡತನ..!
ಸದ್ಯ ದೇಶದಲ್ಲಿ ಕೊರೋನಾ ನಿಯಂತ್ರಣವೇ ಸವಾಲಾಗಿ ಪರಿಣಮಿಸಿದೆ. ಇನ್ನು ಕೊರೋನಾ ನಂತರದ ಪರಿಸ್ಥಿತಿ ಮತ್ತಷ್ಟು ಕಠಿಣವಾಗಿರಲಿದೆ ಎನ್ನಲಾಗುತ್ತಿದೆ. ಲಾಕ್ಡೌನ್ ಹಾಗೂ ಕೊರೋನಾ ವೈರಸ್ನಿಂದಾಗಿ ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಪ್ರಮಾಣದಲ್ಲೂ ಹೆಚ್ಚಳವಾಗಲಿದೆ.
ನವದೆಹಲಿ(ಮೇ.18): ಜಾಗತಿಕ ಪಿಡುಗಾಗಿ ಪರಿಣಮಿಸಿರುವ ಕೊರೋನಾ ವೈರಸ್ ಬಿಸಿ ಭಾರತಕ್ಕೆ ಬಲವಾಗಿಯೇ ತಟ್ಟಿದೆ. ಕೋವಿಡ್ 19 ಹೆಮ್ಮಾರಿಯಿಂದಾಗಿ ದೇಶದಲ್ಲಿ 12 ಕೋಟಿ ಮಂದಿ ಬಡತನದ ಕೂಪಕ್ಕೆ ಬೀಳಲಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
Add Asianetnews Kannada as a Preferred Source

ಸದ್ಯ ದೇಶದಲ್ಲಿ ಕೊರೋನಾ ನಿಯಂತ್ರಣವೇ ಸವಾಲಾಗಿ ಪರಿಣಮಿಸಿದೆ. ಇನ್ನು ಕೊರೋನಾ ನಂತರದ ಪರಿಸ್ಥಿತಿ ಮತ್ತಷ್ಟು ಕಠಿಣವಾಗಿರಲಿದೆ ಎನ್ನಲಾಗುತ್ತಿದೆ. ಲಾಕ್ಡೌನ್ ಹಾಗೂ ಕೊರೋನಾ ವೈರಸ್ನಿಂದಾಗಿ ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಪ್ರಮಾಣದಲ್ಲೂ ಹೆಚ್ಚಳವಾಗಲಿದೆ.
ಲಾಕ್ಡೌನ್ 4.0: ನಾಳೆಯಿಂದ ಯಾವುದಕ್ಕೆಲ್ಲ ಸಿಗಬಹುದು ರಿಲೀಫ್?
ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.35ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗುತ್ತಿದೆ. ದೇಶದಲ್ಲಿ ಸುಮಾರು 13.5 ಕೋಟಿ ಮಂದಿಯ ಉದ್ಯೋಗಕ್ಕೆ ಕುತ್ತು ಬರಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.