Asianet Suvarna News Asianet Suvarna News

ಪತಿ ರಾಬರ್ಟ್ ವಾದ್ರಾಗೆ ಕೊರೋನಾ; ಚುನಾವಣಾ ರ‍್ಯಾಲಿ ರದ್ದು ಮಾಡಿದ ಪ್ರಿಯಾಂಕಾ!

ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರಸ್ ಮತ್ತೆ ಅಧಿಪತ್ಯ ಸಾಧಿಸಲು ಹವಣಿಸುತ್ತಿದೆ. ಇದಕ್ಕಾಗಿ ಭರ್ಜರಿ ಪ್ರಚಾರ ನಡೆಸುತ್ತಿದೆ. ಇದೀಗ ಕಾಂಗ್ರೆಸ್ ರ‍್ಯಾಲಿಗೆ ಕೊರೋನಾ ತೀವ್ರ ಹಿನ್ನಡೆ ತಂದಿದೆ. ಪತಿ ರಾಬರ್ಟ್ ವಾದ್ರಾಗೆ ಕೊರೋನಾ ಅಂಟಿಕೊಂಡಿದೆ. ಹೀಗಾಗಿ ಅಸ್ಸಾಂ, ತಮಿಳುನಾಡು ಹಾಗೂ ಕೇರಳದಲ್ಲಿ ಆಯೋಜಿಸಿದ್ದ ಚುನಾವಣಾ ರ‍್ಯಾಲಿಯನ್ನು ಪ್ರಿಯಾಂಕಾ ಗಾಂಧಿ ರದ್ದು ಮಾಡಿದ್ದಾರೆ. ಈ ಕುರಿತು ಸ್ವತಃ ಪ್ರಿಯಾಂಕ ಗಾಂಧಿ ಮಾಹಿತಿ ನೀಡಿದ್ದಾರೆ.

ನವದೆಹಲಿ(ಎ.02) ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರಸ್ ಮತ್ತೆ ಅಧಿಪತ್ಯ ಸಾಧಿಸಲು ಹವಣಿಸುತ್ತಿದೆ. ಇದಕ್ಕಾಗಿ ಭರ್ಜರಿ ಪ್ರಚಾರ ನಡೆಸುತ್ತಿದೆ. ಇದೀಗ ಕಾಂಗ್ರೆಸ್ ರ‍್ಯಾಲಿಗೆ ಕೊರೋನಾ ತೀವ್ರ ಹಿನ್ನಡೆ ತಂದಿದೆ. ಪತಿ ರಾಬರ್ಟ್ ವಾದ್ರಾಗೆ ಕೊರೋನಾ ಅಂಟಿಕೊಂಡಿದೆ. ಹೀಗಾಗಿ ಅಸ್ಸಾಂ, ತಮಿಳುನಾಡು ಹಾಗೂ ಕೇರಳದಲ್ಲಿ ಆಯೋಜಿಸಿದ್ದ ಚುನಾವಣಾ ರ‍್ಯಾಲಿಯನ್ನು ಪ್ರಿಯಾಂಕಾ ಗಾಂಧಿ ರದ್ದು ಮಾಡಿದ್ದಾರೆ. ಈ ಕುರಿತು ಸ್ವತಃ ಪ್ರಿಯಾಂಕ ಗಾಂಧಿ ಮಾಹಿತಿ ನೀಡಿದ್ದಾರೆ.