Asianet Suvarna News Asianet Suvarna News

ಪುಲ್ವಾಮಾ ದಾಳಿ: ಹುತಾತ್ಮ ಯೋಧರಿಗೆ ಅವಮಾನ ಮಾಡಿದ್ರಾ ರಾಹುಲ್ ಗಾಂಧಿ?

ಪುಲ್ವಾಮಾ ದಾಳಿ ನಡೆದು ಫೆ. 14 ಕ್ಕೆ ಭರ್ತಿ ಒಂದು ವರ್ಷ. ಈ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಇವರಲ್ಲಿ ನಮ್ಮ ಮಂಡ್ಯದ ಯೋಧ ಗುರು ಕೂಡಾ ಒಬ್ಬರು. 

ಪುಲ್ವಾಮಾ ದಾಳಿಯ ಬಗ್ಗೆ ಲಘುವಾಗಿ ಮಾತನಾಡಿ ಹುತಾತ್ಮ ಯೋಧರಿಗೆ ರಾಹುಲ್ ಗಾಂಧಿ ಅವಮಾನ ಮಾಡಿದ್ದಾರೆ ಎಂಬ ಆಕ್ರೋಶ ಕೇಸರಿ ಪಾಳಯದಿಂದ ಕೇಳಿ ಬರುತ್ತಿದೆ.  ಅಷ್ಟಕ್ಕೂ ರಾಹುಲ್ ಗಾಂಧಿ ಹೇಳಿದ್ದೇನು? ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವುದ್ಯಾಕೆ? ಇಲ್ಲಿದೆ ನೋಡಿ!

ಪುಲ್ವಾಮಾ ದಾಳಿ ನಡೆದು ಫೆ. 14 ಕ್ಕೆ ಭರ್ತಿ ಒಂದು ವರ್ಷ. ಈ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಇವರಲ್ಲಿ ನಮ್ಮ ಮಂಡ್ಯದ ಯೋಧ ಗುರು ಕೂಡಾ ಒಬ್ಬರು. 

‘ಯೋಧರಿಗೆ ಅಪಮಾನ ಮಾಡಿದ ರಾಹುಲ್ ಗಾಂಧಿಗೆ ದೇಶಪ್ರೇಮವೇ ಇಲ್ಲ’

ಪುಲ್ವಾಮಾ ದಾಳಿಯ ಬಗ್ಗೆ ಲಘುವಾಗಿ ಮಾತನಾಡಿ ಹುತಾತ್ಮ ಯೋಧರಿಗೆ ರಾಹುಲ್ ಗಾಂಧಿ ಅವಮಾನ ಮಾಡಿದ್ದಾರೆ ಎಂಬ ಆಕ್ರೋಶ ಕೇಸರಿ ಪಾಳಯದಿಂದ ಕೇಳಿ ಬರುತ್ತಿದೆ.  ಅಷ್ಟಕ್ಕೂ ರಾಹುಲ್ ಗಾಂಧಿ ಹೇಳಿದ್ದೇನು? ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವುದ್ಯಾಕೆ? ಇಲ್ಲಿದೆ ನೋಡಿ!

ಫೆಬ್ರವರಿ 15ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video Top Stories