Asianet Suvarna News Asianet Suvarna News

ಜಾರಕಿಹೊಳಿ ಸಿಡಿ ಪ್ರಕರಣ; ಹಕ್ಕಿಗೆ ಕಲ್ಲುಹೊಡೆದ ಕಲ್ಲಳ್ಳಿಗೆ ಎದುರಾಯ್ತಾ ಸಂಕಷ್ಟ?

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಮಾಡಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಲ್ಲಿ ಇದೀಗ ಉಲ್ಟಾ ಹೊಡೆದ್ರಾ? ಕಾರಣ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ದಿನೇಶ್ ಕಲ್ಲಳ್ಲಿ ಹೇಳಿಕೆಗಳು ಅನುಮಾನಕ್ಕೆ ಕಾರಣವಾಗಿದೆ. ಈ ಹಿಂದೆ ನೀಡಿದ ಹೇಳಿಕೆಗೂ ವಿಚಾರಣೆ ನೀಡಿರುವ ಹೇಳಿಕೆಗೂ ವ್ಯತ್ಯಾಸವಿದೆ ಅನ್ನೋ ಮಾತುಗಳು ಕೇಳಿಬಂದಿದೆ. ಈ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ. ನೋಡಿ

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಮಾಡಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಲ್ಲಿ ಇದೀಗ ಉಲ್ಟಾ ಹೊಡೆದ್ರಾ? ಕಾರಣ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ದಿನೇಶ್ ಕಲ್ಲಳ್ಲಿ ಹೇಳಿಕೆಗಳು ಅನುಮಾನಕ್ಕೆ ಕಾರಣವಾಗಿದೆ. ಈ ಹಿಂದೆ ನೀಡಿದ ಹೇಳಿಕೆಗೂ ವಿಚಾರಣೆ ನೀಡಿರುವ ಹೇಳಿಕೆಗೂ ವ್ಯತ್ಯಾಸವಿದೆ ಅನ್ನೋ ಮಾತುಗಳು ಕೇಳಿಬಂದಿದೆ. ಈ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ. ನೋಡಿ

Video Top Stories