Asianet Suvarna News Asianet Suvarna News

ಕರ್ನಾಟಕದಲ್ಲಿ ಮೀಸಲಾತಿ ಹೋರಾಟ; ಏನಿದು ಲೆಕ್ಕಾಚಾರ?

ಪಂಚಮಸಾಲಿ, ಕುರುಬ, ವಾಲ್ಮೀಕಿ ಸೇರಿದಂತೆ ಕರ್ನಾಟಕದಲ್ಲಿ ಮೀಸಲಾತಿ ಹೋರಾಟ, ಸಮಾವೇಶಗಳು ನಡೆಯುತ್ತಿದೆ. ಸರ್ಕಾರದ ಸಚಿವರು ಹೋರಾಟದಲ್ಲಿ ಪಾಲ್ಗೊಳ್ಳೋ ಮೂಲಕ ಸರ್ಕಾರವನ್ನೇ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಇತ್ತ ಸಿದ್ದರಾಮಯ್ಯ ಹಿಂದ ಸಮಾವೇಶಕ್ಕೆ ಸಜ್ಜಾಗಿದ್ದಾರೆ. ಮೀಸಲಾತಿ ಹೋರಾಟ, ಜಾತಿ ಲೆಕ್ಕಾಚಾರ ಕುರಿತಿ ಹೆಚ್ಚಿನ ವಿವರ ಇಲ್ಲಿದೆ.

ಪಂಚಮಸಾಲಿ, ಕುರುಬ, ವಾಲ್ಮೀಕಿ ಸೇರಿದಂತೆ ಕರ್ನಾಟಕದಲ್ಲಿ ಮೀಸಲಾತಿ ಹೋರಾಟ, ಸಮಾವೇಶಗಳು ನಡೆಯುತ್ತಿದೆ. ಸರ್ಕಾರದ ಸಚಿವರು ಹೋರಾಟದಲ್ಲಿ ಪಾಲ್ಗೊಳ್ಳೋ ಮೂಲಕ ಸರ್ಕಾರವನ್ನೇ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಇತ್ತ ಸಿದ್ದರಾಮಯ್ಯ ಹಿಂದ ಸಮಾವೇಶಕ್ಕೆ ಸಜ್ಜಾಗಿದ್ದಾರೆ. ಮೀಸಲಾತಿ ಹೋರಾಟ, ಜಾತಿ ಲೆಕ್ಕಾಚಾರ ಕುರಿತಿ ಹೆಚ್ಚಿನ ವಿವರ ಇಲ್ಲಿದೆ.

Video Top Stories