
ಗಲಭೆಯಲ್ಲಿ 20 ಮಂದಿ ಬಲಿ; ದೆಹಲಿ ಪೊಲೀಸರಿಗೆ ಸುಪ್ರೀಂ ಚಾಟಿ
ದೆಹಲಿಯಲ್ಲಿ ಮುಂದುವರಿದ ಪ್ರಕ್ಷುಬ್ಧ ವಾತಾವರಣ; ಪೌರತ್ವ ಕಾಯ್ದೆ ಪರ-ವಿರೋಧಿಗಳ ನಡುವೆ ಶುರುವಾದ ಘರ್ಷಣೆ ಹಿಂಸಾರೂಪಕ್ಕೆ; ಪೊಲೀಸರ ಕಾರ್ಯವೈಖರಿಗೆ ಸುಪ್ರೀಂ ಗರಂ
ನವದೆಹಲಿ (ಫೆ. 26): ದೆಹಲಿಯಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದುವರಿದಿದೆ. ಪೌರತ್ವ ಕಾಯ್ದೆ ಪರ-ವಿರೋಧಿಗಳ ನಡುವೆ ಶುರುವಾದ ಘರ್ಷಣೆ ತೀವ್ರ ಹಿಂಸಾರೂಪಕ್ಕೆ ತಿರುಗಿದ್ದು, 20 ಮಂದಿ ಬಲಿಯಾಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಗಲಭೆಯಲ್ಲಿ ನೂರಾರು ಮಂದಿ ಗಾಯಗೊಂಡಿದ್ದು ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದೆ. ಇದೇ ವೇಳೆ ಸುಪ್ರೀಂ ಕೋರ್ಟ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ.
ಮತ್ತಷ್ಟು ಮಾಹಿತಿ: ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 20ಕ್ಕೇರಿಕೆ
"