ದಿಲ್ಲಿಯ ಲಿಂಗಾಯತ ರುದ್ರಭೂಮಿಯಲ್ಲಿ ಅಂಗಡಿ ಅಂತ್ಯಕ್ರಿಯೆ : 50ಜನರಿಗೆ ಅವಕಾಶ

ಕೊರೋನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿಯಾಗಿದ್ದು, ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ. ಅಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದೆ. 50 ಜನರಿಗೆ ಮಾತ್ರವೇ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಅವಕಾಶವಿದೆ. 

Share this Video
  • FB
  • Linkdin
  • Whatsapp

ದೆಹಲಿ (ಸೆ.24) : ಕೊರೋನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿಯಾಗಿದ್ದು, ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ. ಅಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದೆ. 50 ಜನರಿಗೆ ಮಾತ್ರವೇ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಅವಕಾಶವಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಧಾನಸೌಧ​ದಲ್ಲಿ ಕೊರೋನಾ ಪರೀಕ್ಷೆ: 110 ಮಂದಿಗೆ ಪಾಸಿಟಿವ್‌! ...

ಬೆಳಗಾವಿಯಿಂದ ಅಂಗಡಿ ಅವರ ಪುತ್ರಿ ಆಗಮಿಸಬೇಕಿದ್ದು, ಅವರ ಹಿರಿಯ ಪುತ್ರಿ ಸ್ಪೂರ್ತಿ ಅವರ ಆಗಮನಕ್ಕಾಗಿ ಕಾದಿದ್ದಾರೆ.

Related Video