Asianet Suvarna News Asianet Suvarna News

ಅಯೋಧ್ಯೆ ನಂತರ ಕಾಶಿ, ಮಥುರಾ ಬಾಕಿ ಇವೆಯಾ? ಕೂಗಿನ ಕಾರಣ!

ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಶಿಲಾನ್ಯಾಸ/ ಕಾಶಿ ಮತ್ತು ಮಥುರಾ ಕತೆ ಏನು? ಇನ್ನೊಂದು ಹೋರಾಟದ ಸೂಚನೆ/ ಈಶ್ವರಪ್ಪ ಸಹ ಹೇಳಿಕೆ ನೀಡಿದ್ದರು.

ಬೆಂಗಳೂರು(ಆ. 06)  ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ. ಕಾಶಿ  ಮತ್ತು ಮಥುರಾದಲ್ಲಿಯೂ ಮಂದಿರ ನಿರ್ಮಾಣ ಆಗಲಿದೆಯಾ? ಹೀಗೊಂದು ಪ್ರಶ್ನೆ ಮೂಡಿದೆ.

ಅಯೋಧ್ಯೆ ರಾಜಕುಮಾರಿ ಕೊರಿಯಾ ರಾಣಿಯಾದ ಕತೆ

ಹಿಂದೆ ಆದ ಅನ್ಯಾಯಕ್ಕೆ ನ್ಯಾಯ ಸಿಗಬೇಕು ಎಂಬ ಕೂಗು ಜೋರಾಗಿದೆ. ಹಾಗಾದರೆ ಇದಕ್ಕೆಲ್ಲ ಏನು ಕಾರಣ? ಇಲ್ಲಿದೆ ನೋಡಿ ವಿವರ...

Video Top Stories