ಪುಲ್ವಾಮಾ ದಾಳಿ ಕೋರರ ಜೊತೆ ಮಾತುಕತೆ; ಕಾಶ್ಮೀರ ಮುಸ್ಲಿಮರ ಪರ ಧ್ವನಿ ಎತ್ತುವ ಹಕ್ಕಿದೆ ಎಂದ ತಾಲಿಬಾನ್

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಕಾಶ್ಮೀರ ವಿಚಾರಕ್ಕೆ ತಲೆಹಾಕುವುದಿಲ್ಲ ಎಂದಿದ್ದ ತಾಲಿಬಾನ್ ಉಗ್ರರು ಇದೀಗ ಕಾಶ್ಮೀರ ಮುಸ್ಲಿಮರ ಪರ ಧ್ವನಿ ಎತ್ತುವ ಹಕ್ಕಿದೆ ಎಂದು ತಾಲಿಬಾನ್ ಹೇಳಿದೆ. ಇದಕ್ಕೂ ಮುನ್ನು ಪುಲ್ವಾಮಾ ದಾಳಿ ಮಾಸ್ಟರ್ ಮೈಂಡ್ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆ ಜೊತೆ ತಾಲಿಬಾನ್ ಮಾತುಕತೆ ನಡೆಸಿದೆ. ಬೆಲೆ ಏರಿಕೆ ಕುರಿತು ಉಡಾಫೆ ಮಾತು, ಟೋಯಿಂಗ್ ಕಿರಿಕಿರಿಗೆ ಮುಕ್ತಿ ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ

Share this Video
  • FB
  • Linkdin
  • Whatsapp

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಕಾಶ್ಮೀರ ವಿಚಾರಕ್ಕೆ ತಲೆಹಾಕುವುದಿಲ್ಲ ಎಂದಿದ್ದ ತಾಲಿಬಾನ್ ಉಗ್ರರು ಇದೀಗ ಕಾಶ್ಮೀರ ಮುಸ್ಲಿಮರ ಪರ ಧ್ವನಿ ಎತ್ತುವ ಹಕ್ಕಿದೆ ಎಂದು ತಾಲಿಬಾನ್ ಹೇಳಿದೆ. ಇದಕ್ಕೂ ಮುನ್ನು ಪುಲ್ವಾಮಾ ದಾಳಿ ಮಾಸ್ಟರ್ ಮೈಂಡ್ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆ ಜೊತೆ ತಾಲಿಬಾನ್ ಮಾತುಕತೆ ನಡೆಸಿದೆ. ಬೆಲೆ ಏರಿಕೆ ಕುರಿತು ಉಡಾಫೆ ಮಾತು, ಟೋಯಿಂಗ್ ಕಿರಿಕಿರಿಗೆ ಮುಕ್ತಿ ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ

Add Asianetnews Kannada as a Preferred SourcegooglePreferred

Related Video