ಯುವಮೋರ್ಚಾ ಸಾರಥಿಗೆ ರಾಷ್ಟ್ರ ರಾಜಧಾನಿಯಲ್ಲಿ ಭರ್ಜರಿ ಸ್ವಾಗತ
ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ತೇಜಸ್ವಿ ಸೂರ್ಯಗೆ ನವದೆಹಲಿಯಲ್ಲಿಂದು ಭರ್ಜರಿ ಸ್ವಾಗತ ಸಿಕ್ಕಿದೆ. ಯುವ ಮೋರ್ಚಾ ಅಧ್ಯಕ್ಷರಾಗಿ ಇಂದು ಪದಗ್ರಹಣ ಮಾಡಿದ್ದಾರೆ. ಪದಗ್ರಹಣಕ್ಕೂ ಮುನ್ನ ಭರ್ಜರಿ ರೋಡ್ ಶೋ ನಡೆಸಿದ್ಧಾರೆ.
ಬೆಂಗಳೂರು (ಅ. 19): ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ತೇಜಸ್ವಿ ಸೂರ್ಯಗೆ ನವದೆಹಲಿಯಲ್ಲಿಂದು ಭರ್ಜರಿ ಸ್ವಾಗತ ಸಿಕ್ಕಿದೆ. ಯುವ ಮೋರ್ಚಾ ಅಧ್ಯಕ್ಷರಾಗಿ ಇಂದು ಪದಗ್ರಹಣ ಮಾಡಿದ್ದಾರೆ. ಪದಗ್ರಹಣಕ್ಕೂ ಮುನ್ನ ಭರ್ಜರಿ ರೋಡ್ ಶೋ ನಡೆಸಿದ್ಧಾರೆ.
ಮಾನಸ ಗಂಗೋತ್ರಿಗೆ ಶತಕದ ಪುಳಕ; 100 ನೇ ಘಟಿಕೋತ್ಸವಕ್ಕೆ ಮೋದಿ ಸಾಕ್ಷಿ!
ಈ ಹಿಂದೆ ಪೂನಂ ಮಹಾಜನ್ ರಾಷ್ಟ್ರೀಯ ಯುವಮೋರ್ಚಾದ ಅಧ್ಯಕ್ಷರಾಗಿದ್ದರು. ಈಗ ತೇಜಸ್ವಿ ಸೂರ್ಯ ಆಗುತ್ತಿರುವುದು ಕರ್ನಾಟಕದ ಪಾಲಿಗೆ ಹೆಮ್ಮೆಯ ವಿಚಾರ.