
'ಪ್ರತಿಭಟನೆ ಮಾಡಲು ಬಿಡಲ್ಲ, ಇಲ್ಲಿಂದ ಜಾಗ ಖಾಲಿ ಮಾಡಿ'
ಹಿಂಸಾಚಾರಕ್ಕೆ ತಿರುಗಿದ್ದ ರೈತರ ಪ್ರತಿಭಟನೆ/ ದೆಹಲಿ ಗಡಿಯಲ್ಲೀಗ ಸ್ಥಳೀಯರು ಮತ್ತು ಪ್ರತಿಭನಾಕಾರರ ನಡುವೆ ಸಂಘರ್ಷ/ ಇಲ್ಲಿಂದ ಜಾಗ ಖಾಲಿ ಮಾಡಿ ಎಂದ ಸ್ಥಳೀಯರು/ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದೀರಾ!
ನವದೆಹಲಿ(ಜ. 28) ನವದೆಹಲಿ ಸಿಂಘು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರು ಮತ್ತು ರೈತರು ನಡುವೆ ಚಕಮಕಿ ನಡೆದಿದೆ.
Add Asianetnews Kannada as a Preferred Source

ಟ್ರ್ಯಾಕ್ಟರ್ ಪರೇಡ್ ನಲ್ಲಿ ಬೇಳೆ ಬೇಯಿಸಿಕೊಂಡವರು ಯಾರು?
ರೈತರು ಎರಡು ತಿಂಗಳಿಗೂ ಅಧಿಕ ಕಾಲ ಇಲ್ಲಿಯೇ ಪ್ರತಿಭಟನೆ ನಡೆಸಿಕೊಂಡು ಬಂದಿದ್ದರು. ಆದರೆ ಗಣರಾಜ್ಯೋತ್ಸವದ ದಿನ ನಡೆದ ಹಿಂಸಾಚಾರದ ನಂತರ ಸ್ಥಳೀಯರು ಪ್ರತಿಭಟನಾಕಾರರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.