Operation Ganga : ಹಿಮದ ನೀರು ಕುಡಿದು ಬದುಕಿದ್ದೇವೆ!

* ರಷ್ಯಾ-ಉಕ್ರೇನ್ ಸಮರಾಂಗಣ
* ಆಪರೇಷನ್ ಗಂಗಾ ಅಂತಿಮ ಹಂತಕ್ಕೆ 
* ಉಕ್ರೇನ್ ನಿಂದ ಸುರಕ್ಷಿತವಾಗಿ ಬಂದಿಳಿದ ವಿದ್ಯಾರ್ಥಿಗಳು 

Share this Video
  • FB
  • Linkdin
  • Whatsapp

ನವದೆಹಲಿ(ಮೇ 11) ಭಾರತದ ಆಪರೇಶನ್ ಗಂಗಾ (Operation Ganga) ಕೊನೆ ಹಂತಕ್ಕೆ ಬಂದಿದ್ದು ಕರ್ನಾಟಕದ (Karnataka) ವಿದ್ಯಾರ್ಥಿಗಳು (Students) ದೆಹಲಿಗೆ ಆಗಮಿಸಿದ್ದಾರೆ. ಉಕ್ರೇನ್ ನಲ್ಲಿ ಅನುಭವಿಸಿದ ಸಂಕಷ್ಟಗಳನ್ನು ಅವರೇ ತೆರೆದಿರಿಸಿದ್ದಾರೆ.

Add Asianetnews Kannada as a Preferred SourcegooglePreferred

ರಷ್ಯಾದ ದಾಳಿ ಬಲು ಕ್ರೂರ

ಉಕ್ರೇನ್ ಮತ್ತು ರಷ್ಯಾದ ಸಮರ ಮುಂದುವರಿದೆ ಇದೆ. ಉಕ್ರೇನ್ ನ (Russia Ukraine War) ಬಹುತೇಕ ನಗರಗಳು ಧ್ವಂಸವಾಗಿದ್ದು ಜನರು ಆಶ್ರಯ ಪಡೆದು ಪರ್ಯಾಯ ಆಯ್ಕೆ ಆರಿಸಿಕೊಂಡಿದ್ದಾರೆ. ಪರಿಸ್ಥಿತಿಯಲ್ಲಿ ಯಾವ ಬದಲಾವಣೆ ಆಗಿಲ್ಲ. ಹಿಮದ ನೀರನ್ನೇ ಬಳಸಬೇಕಾದ ಪರಿಸ್ಥಿತಿಯನ್ನು ತಿಳಿಸಿದ್ದಾರೆ. 

Related Video