Asianet Suvarna News Asianet Suvarna News

ಐಪಿಎಲ್ 2020: CSK ಪಡೆಯನ್ನು RCB ಹೆಡೆಮುರಿ ಕಟ್ಟಿದ್ದು ಹೇಗೆ..?

ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ತಡ ಮಾಡದೇ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆರಂಭಿಕ ಆಘಾತದ ಹೊರತಾಗಿಯೂ ನಾಯಕ ವಿರಾಟ್ ಕೊಹ್ಲಿ ಬಾರಿಸಿದ ಅಜೇಯ ಅರ್ಧಶತಕದ ನೆರವಿನಿಂದ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.

ದುಬೈ(ಅ.11): ಪ್ರತಷ್ಠೆಯ ಕಣವಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯವನ್ನು ಜಯಿಸುವಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ಯಶಸ್ವಿಯಾಗಿದೆ. ವಿರಾಟ್ ಅಬ್ಬರಕ್ಕೆ ಧೋನಿ ಸೈನ್ಯ ಸೈಲೆಂಟ್ ಆಗಿ ಹೋಯಿತು. 

ಹೌದು, ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ತಡ ಮಾಡದೇ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆರಂಭಿಕ ಆಘಾತದ ಹೊರತಾಗಿಯೂ ನಾಯಕ ವಿರಾಟ್ ಕೊಹ್ಲಿ ಬಾರಿಸಿದ ಅಜೇಯ ಅರ್ಧಶತಕದ ನೆರವಿನಿಂದ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.

ಶನಿವಾರದ ಪಂದ್ಯದಲ್ಲಿ ಗೇಮ್ ಚೇಂಜರ್ಸ್ ಯಾರು..?

ಇನ್ನು ಗುರಿ ಬೆನ್ನತ್ತಿದ ಧೋನಿ ಪಡೆಗೆ ವಾಷಿಂಗ್ಟನ್ ಸುಂದರ್ ಶಾಕ್ ನೀಡಿದರು. ಆ ಬಳಿಕ ಟೂರ್ನಿಯಲ್ಲಿ ಮೊದಲ ಪಂದ್ಯವನ್ನಾಡಿದ ಕ್ರಿಸ್ ಮೋರಿಸ್ ಕೂಡಾ ಮಿಂಚಿನ ದಾಳಿ ನಡೆಸಿ ತಂಡ ಸುಲಭವಾಗಿ ಗೆಲುವಿನ ನಗೆ ಬೀರುವಂತೆ ಮಾಡಿದರು. ಈ ಪಂದ್ಯದ ಹೈಲೈಟ್ಸ್ ಇಲ್ಲಿದೆ ನೋಡಿ
 

Video Top Stories