
ಕನ್ಹಯ್ಯ ಬರೋದು ಬೇಡ! 'ಕೃಷ್ಣ'ನ ಉಪನ್ಯಾಸಕ್ಕೆ 'ಶ್ರೀರಾಮ' ವಿರೋಧ!
ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ನೀಡಲಾಗಿದ್ದ ಅನುಮತಿಯನ್ನು ಗುಲಬರ್ಗಾ ವಿಶ್ವವಿದ್ಯಾಲಯ ಹಿಂಪಡೆದಿದೆ. ನಿನ್ನೆಯಷ್ಟೇ ಗುಲಬರ್ಗಾ ವಿಶ್ವವಿದ್ಯಾಲಯ ಷರತ್ತು ಬದ್ದ ಅನುಮತಿ ನೀಡಿತ್ತು, ಆದರೆ, ಕಳೆದ ಮಧ್ಯರಾತ್ರಿ ಏಕಾಏಕಿ ಅನುಮತಿ ನಿರಾಕರಿಸಿದೆ.
ಕಲಬುರಗಿ (ಅ.15): ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ನೀಡಲಾಗಿದ್ದ ಅನುಮತಿಯನ್ನು ಗುಲಬರ್ಗಾ ವಿಶ್ವವಿದ್ಯಾಲಯ ಹಿಂಪಡೆದಿದೆ. ನಿನ್ನೆಯಷ್ಟೇ ವಿಶ್ವವಿದ್ಯಾಲಯವು ಷರತ್ತು ಬದ್ದ ಅನುಮತಿ ನೀಡಿತ್ತು, ಆದರೆ, ಕಳೆದ ಮಧ್ಯರಾತ್ರಿ ಏಕಾಏಕಿ ಅನುಮತಿ ನಿರಾಕರಿಸಿದೆ.
Add Asianetnews Kannada as a Preferred Source

ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಶ್ರೀರಾಮ ಸೇನೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು, ಪ್ರತಿಭಟನೆ ನಡೆಸಲು ಮುಂದಾಗಿತ್ತು. ಆ ಹಿನ್ನೆಲೆಯಲ್ಲಿ ವಿವಿಯು U ಟರ್ನ್ ಹೊಡೆದಿದೆ.
ವಿಶ್ವವಿದ್ಯಾಲಯದ ಅಂಬೇಡ್ಕರ್ ಭವನದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಕಂಡ, ಆಧುನಿಕ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರದ ಕನ್ಹಯ್ಯ ಕುಮಾರ್ ಅವರು ಉಪನ್ಯಾಸ ನೀಡಬೇಕಿತ್ತು