Asianet Suvarna News Asianet Suvarna News

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ; ಸಮಾಧಿಗೆ ನಮನ ಸಲ್ಲಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್!

  • ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ
  • ಸಮಾಧಿಗೆ ನಮನ ಸಲ್ಲಿಸಿದ ಶಾಸಕಿ ನಿಂಬಾಳ್ಕರ್
  • ಸ್ವಾತಂತ್ರ್ಯ ದಿನಾಚರಣೆಯಂದು ಸ್ವಾತಂತ್ರ್ಯ ಸೇನಾನಿಯ ಜಯಂತಿ

ಕಲಬುರಗಿ(ಆ.15):  ದೇಶದಲ್ಲೆಡೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಇದೇ ದಿನ ಸ್ವಾತಂತ್ರ್ಯ ವೀರಸೇನಾನಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ. ಜನ್ಮದಿನದ ಪ್ರಯುಕ್ತ ಬ್ರಿಟೀಷರ ಬಿರುದ್ಧ ಹೋರಾಡಿದ ವೀರಮರಣನ್ನಪ್ಪಿದ ರಾಯಣ್ಣ ಸಮಾಧಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ನಮನ ಸಲ್ಲಿಸಿದ್ದಾರೆ.  ಈ ವೇಳೆ ಅಂಜಲಿ ನಿಂಬಾಳ್ಕರ್ ಡೊಳ್ಳು ಬಾರಿ ಸಂಭ್ರಮಿಸಿದ್ದಾರೆ.

ಇನ್ನು ಕಲಬುರಗಿಯಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಟ್ರಾಕ್ಟರ್ ವಿತರಿಸಲಾಗಿದೆ. ಸಚಿವ ಮುರುಗೇಶ್ ನಿರಾಣಿ ಸರ್ಕಾರದ ಯೋಜನೆ ಮೂಲಕ ರೈತರಿಗೆ ಸಬ್ಸಿಡಿ ದರದಲ್ಲಿ ಟ್ರಾಕ್ಟರ್ ವಿತರಿಸಿದ್ದಾರೆ. ಈ ವೇಳೆ ನಿರಾಣಿ ಟ್ರಾಕ್ಟರ್ ಚಲಾಯಿಸುವ ಮೂಲಕ ಗಮನಸೆಳೆದಿದ್ದಾರೆ.

Video Top Stories