Asianet Suvarna News Asianet Suvarna News

ಶಿವಮೊಗ್ಗದಲ್ಲಿ ಇಬ್ಬರು ಯುವಕರಿಗೆ ಕೊರೋನಾ ಶಂಕೆ..!

ಶಿವಮೊಗ್ಗಕ್ಕೆ ಸಂಕಷ್ಟ ತಂದಿಟ್ಟಿದ್ದಾರೆ ಮುಂಬೈ ವಲಸಿಗರು. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ. ಇದೀಗ ಇಬ್ಬರಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಹೊಸನಗರ ಹಾಗೂ ಭದ್ರಾವತಿಯ ಇಬ್ಬರು ಯುವಕರಿಗೆ ಶಂಕೆ ವ್ಯಕ್ತವಾಗಿದೆ. ಈ ಯುವಕರು ಮುಂಬೈನಿಂದ ಅಗಮಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಬೆಂಗಳೂರು (ಮೇ. 17): ಸಂಕಷ್ಟ ತಂದಿಟ್ಟಿದ್ದಾರೆ ಮುಂಬೈ ವಲಸಿಗರು. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ. ಇದೀಗ ಇಬ್ಬರಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಹೊಸನಗರ ಹಾಗೂ ಭದ್ರಾವತಿಯ ಇಬ್ಬರು ಯುವಕರಿಗೆ ಶಂಕೆ ವ್ಯಕ್ತವಾಗಿದೆ. ಈ ಯುವಕರು ಮುಂಬೈನಿಂದ ಅಗಮಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ನಾಳೆಯಿಂದ ಬೀಳಲಿದೆ 4 ನೇ ಲಾಕ್‌ಡೌನ್ ಬೀಗ; ಯಾವುದಕ್ಕೆ ಸಿಗಲಿದೆ ರಿಲೀಫ್?