Asianet Suvarna News Asianet Suvarna News

ಫುಲ್ ಲಾಕ್‌ಡೌನ್ ಭೀತಿ: ಎಣ್ಣೆಗಾಗಿ ಮುಗಿಬಿದ್ದ ಜನ

 ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ 3 ದಿನಗಳ ಕಾಲ ಸಂಪೂರ್ಣ ಬಂದ್ ನಡೆಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. 

ರಾಯಚೂರು, (ಮೇ.15): ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 3 ದಿನಗಳ ಕಾಲ ಸಂಪೂರ್ಣ ಬಂದ್ ನಡೆಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. 

ಕೊರೋನಾ ಕಾಟ: ಹಟ್ಟಿ ಚಿನ್ನದ ಗಣಿ ಬಂದ್..!

ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಮೇ 16, 17 ಮತ್ತು 18ರಂದು ಇಡೀ ಜಿಲ್ಲೆ ಸಂಪೂರ್ಣ ಬಂದ್ ಮಾಡುವಂತೆ ಸೂಚಿಸಲಾಗಿದೆ. ಲಾಕ್‌ಡೌನ್ ಭೀತಿಯಿಂದ ಜನರು ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಎಣ್ಣೆಗಾಗಿ ಮುಗಿಬಿದ್ದಿದ್ದಾರೆ.