
ರೋಹಿಣಿ ವಿರುದ್ಧ ಸಾರಾ ಕಾನೂನು ಸಮರ, ಯಾವ ಪಾಯಿಂಟ್ ಆಧಾರ?
* ಸಿಸಿಬಿ ಬಲೆಗೆ ಬಿದ್ದ ಡ್ರಗ್ ಪೆಡ್ಲರ್ ಗಳು
* ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ ಕಾನೂನು ಸಮರ
* ದೇಶವನ್ನು ಕಾಡಲು ಆರಂಭಿಸಿದ ಡೆಲ್ಟಾ
* ಎರಡನೇ ಪತ್ನಿಯ ಮಾತು ಕೇಳಿ ಮಕ್ಕಳ ಮೇಲೆ ತಂದೆ ಕ್ರೌರ್ಯ
ಬೆಂಗಳೂರು(ಜೂ. 23) ಕೊರೋನಾ ನಂತರ ದೇಶವನ್ನು ಡೆಲ್ಟಾ ಸೋಂಕು ಕಾಡುತ್ತಿದೆ. ಶಿಸ್ತುಕ್ರಮದ ಎಚ್ಚರಿಕೆ ನೀಡಿದ ನಂತರ ಬಿಜೆಪಿ ನಾಯಕರು ಸೈಲಂಟ್ ಆಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಮಾನ ನಷ್ಟ ಮೊಕದ್ದಮೆ ಹೂಡುವ ಸಾಧ್ಯತೆ ಇದೆ.