ಮೈಶುಗರ್ ಖಾಸಗೀಕರಣಕ್ಕೆ ಅಸ್ತು ಎಂದ ಸರ್ಕಾರ

* ರಾಯಚೂರಿನಲ್ಲಿ ಕೊರೋನಾ ನಿಯಮ ಗಾಳಿಗೆ
* ಮಾಜಿ ಕಾರ್ಪೋರೇಟರ್ ಹತ್ಯೆಯಿಂದ ಬೆಚ್ಚಿದ ಬೆಂಗಳೂರು
* ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ಸರ್ಕಾರದ ಅಸ್ತು
* ಕಾರವಾರದ ನೌಕಾನೆಲೆಗೆ ರಾಜನಾಥ್ ಸಿಂಗ್

Share this Video
  • FB
  • Linkdin
  • Whatsapp

ಬೆಂಗಳೂರು(ಜೂ. 24) ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಚಿಕ್ಕಮಗಳೂರಿ ಜಿಲ್ಲಾಧಿಕಾರಿ ಸಭೆಗೆ ನನ್ನನ್ನು ಆಹ್ವಾನಿಸಿಲ್ಲ ಎಂದು ಎಂಎಲ್‌ಸಿ ಭೋಜೇಗೌಡ ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊರೋನಾದಿಂದ ತಂದೆ-ತಾಯಿ ಕಳೆದುಕೊಂಡವರಿಗೆ ಸಚಿವೆ ಶಶಿಕಲಾ ಜೊಲ್ಲೆ ಸಾಂತ್ವನ ಹೇಳಿದ್ದಾರೆ. ರಾಯಚೂರಿನಲ್ಲಿ ಅನ್ ಲಾಕ್ ಜಾರಿಯಾಗಿದೆ. 

Related Video