ವಿದೇಶದಿಂದ ಮರಳಿದ ಕನ್ನಡಿಗರು: ಏರ್‌ಲಿಫ್ಟ್‌ ಮೂಲಕ ತಾಯ್ನಾಡಿಗೆ ಆಗಮನ

ಸಿಂಗಾಪುರದಿಂದ ಬೆಂಗಳೂರಿಗೆ ಬಂದ ವಿಮಾನ| 39 ಮಂದಿ ಕನ್ನಡಿಗರು, ಕೇರಳದ 139 ಹಾಗೂ ತಮಿಳುನಾಡಿನ ಇಬ್ಬರು ಸ್ವದೇಶಕ್ಕೆ ಆಗಮನ| ಎಲ್ಲ ಪ್ರಯಾಣಿಕರಿಗೆ ಏರ್‌ಪೋರ್ಟ್‌ನಲ್ಲಿ ಸ್ಕ್ರೀನಿಂಗ್‌|

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.13): ಸಿಂಗಾಪುರದಿಂದ ವಿಮಾನ ಇಂದು(ಬುಧವಾರ) ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ವಿಮಾನದ ಮೂಲಕ 180 ಜನರು ಬೆಂಗಳೂರಿಗೆ ಆಗಮಿಸಿದ್ದಾರೆ. ಇದರಲ್ಲಿ 39 ಮಂದಿ ಕನ್ನಡಿಗರು, ಕೇರಳದ 139 ಹಾಗೂ ತಮಿಳುನಾಡಿನ ಇಬ್ಬರು ಸ್ವದೇಶಕ್ಕೆ ಆಗಮಿಸಿದ್ದಾರೆ. 

Add Asianetnews Kannada as a Preferred SourcegooglePreferred

ಚಿಕ್ಕೋಡಿ ಆಯ್ತು ಬಾಗಲಕೋಟೆಯಲ್ಲೂ ಕ್ವಾರಂಟೈನ್‌ಗೆ ಕಿರಿಕ್‌..!

ವಿಮಾನದಲ್ಲಿ 15 ಗರ್ಭಿಣಿಯರು ಇದ್ದರು ಎಂಬುದು ವಿಶೇಷತೆಯಾಗಿದೆ. ಎಲ್ಲ ಪ್ರಯಾಣಿಕರಿಗೆ ಏರ್‌ಪೋರ್ಟ್‌ನಲ್ಲಿ ಸ್ಕ್ರೀನಿಂಗ್‌ ನಡೆಸಲಾಗಿದೆ. ಇವರೆಲ್ಲನ್ನ ಬಸ್‌ಗಳ ಮೂಲಕ ಕ್ವಾರಂಟೈನ್‌ಗೆ ಹೋಟೆಲ್‌ಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. 

Related Video