Asianet Suvarna News Asianet Suvarna News

ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಗಂಭೀರ ಆರೋಪ

ಚಾಮರಾಜನಗರದ ಆಕ್ಸಿಜನ್ ದುರಂತದಲ್ಲಿ 24 ಜನರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿ ಪಾಟೀಲ್ ನೇತೃತ್ವದ ಆಯೋಗದಿಂದ ತನಿಖೆ ಮುಂದುವರಿದಿದೆ. 

ಇದಕ್ಕೆ ಅಂದಿನ ಮೈಸೂರು ಜಿಲ್ಲಾಧಿಕಾರಿ ರೋಹಿಣಿಯೇ ಕಾರಣ ಎಂದು ಬಿಜೆಪಿ ಮುಖಂಡ ಮಲ್ಲೇಶ್ ಆರೋಪ ಮಾಡಿದ್ದಾರೆ. ಅವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ. 

 ಚಾಮರಾಜನಗರ (ಜು.24): ಚಾಮರಾಜನಗರದ ಆಕ್ಸಿಜನ್ ದುರಂತದಲ್ಲಿ 24 ಜನರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿ ಪಾಟೀಲ್ ನೇತೃತ್ವದ ಆಯೋಗದಿಂದ ತನಿಖೆ ಮುಂದುವರಿದಿದೆ. 

ಚಾಮರಾಜನಗರ ಆಕ್ಸಿಜನ್ ದುರಂತ: ಕಚೇರಿ ಲಾಕ್, ದೂರು ಕೊಡಲು ಹೋದ ಬಿಜೆಪಿ ನಾಯಕ ವಾಪಸ್

ಇದಕ್ಕೆ ಅಂದಿನ ಮೈಸೂರು ಜಿಲ್ಲಾಧಿಕಾರಿ ರೋಹಿಣಿಯೇ ಕಾರಣ ಎಂದು ಬಿಜೆಪಿ ಮುಖಂಡ ಮಲ್ಲೇಶ್ ಆರೋಪ ಮಾಡಿದ್ದಾರೆ. ಅವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona