ಏಕಾಏಕಿ ಪ್ರತ್ಯಕ್ಷವಾಯ್ತು ಶಿಲುಬೆ! ಚರ್ಚ್ ನಿರ್ಮಾಣಕ್ಕೆ ಸರ್ಕಾರಿ ಜಾಗದ ಮೇಲೆ ಕಣ್ಣು

ಕನಕಪುರ ಹಾರೊಬೆಲೆಯ ಕಪಾಲ ಬೆಟ್ಟದಲ್ಲಿ ಸ್ಥಾಪನೆಯಾಗಿರುವ ಬೃಹತ್ ಏಕಶಿಲಾ ಏಸು ಪ್ರತಿಮೆ ವಿವಾದ ಇನ್ನೂ ಬಿಸಿಯಾಗಿರುವಾಗಲೇ, ರಾಮನಗರದಲ್ಲಿ ಚರ್ಚ್ ತಲೆ ಎತ್ತುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.  

Share this Video
  • FB
  • Linkdin
  • Whatsapp

ರಾಮನಗರ (ಜ.11): ಕನಕಪುರ ಹಾರೊಬೆಲೆಯ ಕಪಾಲ ಬೆಟ್ಟದಲ್ಲಿ ಸ್ಥಾಪನೆಯಾಗಿರುವ ಬೃಹತ್ ಏಕಶಿಲಾ ಏಸು ಪ್ರತಿಮೆ ವಿವಾದ ಇನ್ನೂ ಬಿಸಿಯಾಗಿರುವಾಗಲೇ, ರಾಮನಗರದಲ್ಲಿ ಚರ್ಚ್ ತಲೆ ಎತ್ತುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ನೋಡಿ : ಏಸು ಪ್ರತಿಮೆ ಬೆನ್ನಲ್ಲೇ ಮತ್ತೊಂದು ವಿವಾದ; ಸ್ಟಿಂಗ್‌ ಆಪರೇಷನ್‌ನಲ್ಲಿ ಸೀಕ್ರೆಟ್ ಔಟ್!

ಕೇವಲ ಎರಡು ಕ್ರೈಸ್ತ ಕುಟುಂಬಗಳಿರುವ ಊರಿನಲ್ಲಿ, ಈಗಾಗಲೇ ಬೆಟ್ಟದ ಮೇಲೆ ಶಿಲುಬೆಯೊಂದು ಪ್ರತ್ಯಕ್ಷವಾಗಿದೆ. ಚರ್ಚ್ ಸ್ಥಾಪಿಸಲು ಸರ್ಕಾರಿ ಜಮೀನು ಮಂಜೂರು ಮಾಡಿಸುವ ಪ್ರಯತ್ನ ನಡೆದಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ...

Related Video