ಹುಬ್ಬಳ್ಳಿಯಲ್ಲಿ ನಿಲ್ಲದ ಮಳೆ: ಕೆರೆ ಕಟ್ಟೆ ಒಡೆದು ಜಮೀನುಗಳಿಗೆ ನುಗ್ಗಿದ ನೀರು

* ಮಳೆಯಿಂದಾಗಿ ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ
* ಕೆರೆ, ಕಟ್ಟೆಗಳು ಒಡೆದು ಜಮೀನುಗಳಿಗೆ ನುಗ್ಗಿದ ನೀರು
* ಭತ್ತ, ಸೋಯಾಬಿನ್‌ ಹತ್ತಿ ಬೆಳೆ ನಾಶ

Share this Video
  • FB
  • Linkdin
  • Whatsapp

ಹುಬ್ಬಳ್ಳಿ(ಜೂ.19): ನಿರಂತರ ಮಳೆಯಿಂದಾಗಿ ಹುಬ್ಬಳ್ಳಿಯಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಕೆರೆ, ಕಟ್ಟೆಗಳು ಒಡೆದು ಜಮೀನುಗಳಿಗೆ ನೀರು ನುಗ್ಗಿದೆ. ತಾಲೂಕಿನ ಹಟಕಿನಾಳದ ಜಿಗಿಲಿ ಕೆರೆ ಕಟ್ಟೆ ಒಡೆದು ಅವಾಂತರ ಸೃಷ್ಟಿಯಾಗಿದೆ. ಜಮೀನುಗಳಿಗೆ ನೀರು ನುಗ್ಗಿದ್ದರಿಂದ ಭತ್ತ, ಸೋಯಾಬಿನ್‌ ಹತ್ತಿ ಬೆಳೆ ನೀರಿನಲ್ಲಿ ನಿಂತಿದೆ. ಹೀಗಾಗಿ ರೈತರು ಚಿಂತಾಕ್ರಾಂತರಾಗಿದ್ದಾರೆ. 

Add Asianetnews Kannada as a Preferred SourcegooglePreferred

ಭೀಕರ ಪ್ರವಾಹ: ನೋಡ ನೋಡ್ತಿದ್ದಂತೆ ಕೊಚ್ಚಿ ಹೋದ ಹಸು..!

Related Video