ಪೊಲೀಸರ ಬೆನ್ನು ಬಿದ್ದ ಕೊರೋನಾ ಓಡಿಸಲು ಬಸವರಾಜ ಬೊಮ್ಮಾಯಿ ಅಸ್ತ್ರ!

ಪೊಲೀಸರ ಬೆನ್ನು ಬಿದ್ದ ಕೊರೋನಾ/ ಆದ್ಯತೆ ಆಧಾರದಲ್ಲಿ ಎಲ್ಲ ಪೊಲೀಸರಿಗೆ ಕೊರೋನಾ ಟೆಸ್ಟ್/ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

Share this Video
  • FB
  • Linkdin
  • Whatsapp

ಬೆಂಗಳೂರು( ಜು. 22) ಕೊರೋನಾ ವಾರಿಯರ್ಸ್ ಆಗಿರುವ ಪೊಲೀಸರಿಗೆ ಕೊರೋನಾ ಕಾಣಿಸಿಕೊಳ್ಳುತ್ತಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದ್ದು ಎಲ್ಲ ಪೊಲೀಸರಿಗೂ ಕೊರೋನಾ ಪರೀಕ್ಷೆ ನಡೆಸಲು ಕೇಂದ್ರ ತೆರೆಯಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಬೆಂಗಳೂರಿನ ಯಾವೆಲ್ಲ ಏರಿಯಾ ಮತ್ತೆ ಸೀಲ್ ಡೌನ್

ಪೊಲೀಸರ ಸಂಕಷ್ಟವನ್ನು ಸಿಎಂ ಗಮನಕ್ಕೆ ತಂದಿದ್ದು ಆದ್ಯತೆ ಆಧಾರದ ಮೇಲೆ ಪೊಲೀಸ್ ಸಿಬ್ಬಂದಿ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Related Video