ಬೆಂಗಳೂರಿನಲ್ಲಿ ಯೋಗಿಗಾಗಿ ಹರಕೆ ಹೊತ್ತಿದ್ದ ರಾಮಭಕ್ತರ ವಿಜಯೋತ್ಸವ

ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಹಿನ್ನಲೆ ಬೆಂಗಳೂರಿನ ಹಾನೇಕಲ್ ಶ್ರೀರಾಮ ಭಕ್ತ ಮಂಜುನಾಥ್ ನೇತೃತ್ವದಲ್ಲಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. 

Share this Video
  • FB
  • Linkdin
  • Whatsapp

ಬೆಂಗಳೂರು, (ಮಾ.11): ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಹಿನ್ನಲೆ ಬೆಂಗಳೂರಿನ ಹಾನೇಕಲ್ ಶ್ರೀರಾಮ ಭಕ್ತ ಮಂಜುನಾಥ್ ನೇತೃತ್ವದಲ್ಲಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. 

Add Asianetnews Kannada as a Preferred SourcegooglePreferred

ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಯೋಗಿ ಮುಖ್ಯಮಂತ್ರಿಯಾಗಲಿ ಎಂದು ರಾಮಭಕ್ತ ಮಂಜುನಾಥ್ ಅವರು 320 ಕಿಲೋ ಮೀಟರ್ ಪಾದಯಾತ್ರೆ ಮಾಡಿ ಧರ್ಮಸ್ಥಳದಲ್ಲಿ ಪೂಜೆ ಸಲ್ಲಿಸಿದ್ದರು. ಇದೀಗ ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತ ಪಡೆದುಕೊಂಡಿದ್ದು, ಯೋಗಿ ಮತ್ತೊಮ್ಮೆ ಸಿಎಂ ಆಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಗಿಗಾಗಿ ಹರಕೆ ಹೊತ್ತಿದ್ದ ರಾಮಭಕ್ತರು ವಿಜಯೋತ್ಸವ ಆಚರಿಸಿದರು.

Related Video