ರೋಲ್‌ಕಾಲ್‌ ನೀಡುವಂತೆ ಬಿಜೆಪಿ ಮುಖಂಡನಿಂದ ಗುಂಡಾಗಿರಿ

ರೋಲ್​ ಕಾಲ್​ ನೀಡದಿದ್ದಕ್ಕೆ ಪಟಾಕಿ ಅಂಗಡಿ ಮಾಲೀಕರಿಗೆ ಬಿಜೆಪಿ ಮುಖಂಡನೊಬ್ಬ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಾನೆ. 
 

Share this Video
  • FB
  • Linkdin
  • Whatsapp

ಆನೇಕಲ್ ತಾಲೂಕಿನ ಹೊಸೂರು ಮುಖ್ಯರಸ್ತೆಯ ನೆರಳೂರು ಗೇಟ್​ ಬಳಿ ಘಟನೆ ನಡೆದಿದ್ದು, ಎಸ್​​.ಎಲ್.ವಿ ಪಟಾಕಿ ಅಂಗಡಿ ಮಾಲೀಕರಾದ ಕಿರಣ್ ಮತ್ತು ಹರೀಶ್​ ಮೇಲೆ ಬಿಜೆಪಿ ಮುಖಂಡ ಹಾಗೂ ಚಂದಾಪುರ ಪುರಸಭೆ ಸದಸ್ಯೆಯ ಪತಿ ಚರಣ್ ಟೀಮ್‌ನಿಂದ ಹಲ್ಲೆ ನಡೆದಿದೆ. ನಾನು ಲೋಕಲ್ ಎಂದು ಆವಾಜ್ ಹಾಕಿ ಪಟಾಕಿ ನೀಡುವಂತೆ ಧಮ್ಕಿ ಹಾಕಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 Diwali 2022: ಪಟಾಕಿ ಸಿಡಿಸುವಾಗ ಹುಷಾರ್‌, ಶಾಶ್ವತ ಕಿವುಡುತನ ಉಂಟಾಗ್ಬೋದು

Related Video